ಇಂಡಿಯಾ ಗೇಟ್ ಪ್ರತಿಭಟನೆ: ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಬಳಸಿದ ಆರೋಪ ; ಬಂಧಿತ 17 ಮಂದಿಗೆ 3 ದಿನ ನ್ಯಾಯಾಂಗ ಬಂಧನ

ನವದೆಹಲಿ: ಇಂಡಿಯಾ ಗೇಟ್‌ನಲ್ಲಿ ವಾಯು ಮಾಲಿನ್ಯದ ಕುರಿತ ಪ್ರತಿಭಟನೆಗಳ ವೇಳೆ ‘ಪೆಪ್ಪರ್ ಸ್ಪ್ರೇ’ (Pepper Spray) ಬಳಸಿದ್ದಾರೆಂಬ ಆರೋಪದ ಮೇಲೆ ಬಂಧಿತರಾಗಿದ್ದ 11 ಮಹಿಳೆಯರು ಸೇರಿದಂತೆ 17 ಆರೋಪಿಗಳಿಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಸೋಮವಾರ ಮೂರು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ್ಯಾಯಾಲಯವು ಇತರ ಐದು ಆರೋಪಿಗಳನ್ನು ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. … Continued

ವಿಶ್ವದ ಅತ್ಯಂತ ಮಾಲಿನ್ಯಯುಕ್ತ ನಗರಗಳ ಪಟ್ಟಿಯಲ್ಲಿ ದೆಹಲಿ ನಂ.1, ಕೋಲ್ಕತ್ತಾ, ಮುಂಬೈ ಕೂಡ ಟಾಪ್ 10 ಪಟ್ಟಿಯಲ್ಲಿ

 ನವದೆಹಲಿ: ಭಾರತದಲ್ಲಿನ ವಾಯುಮಾಲಿನ್ಯದ ಸಮಸ್ಯೆ ಮತ್ತೊಮ್ಮೆ ಜಾಗತಿಕ ಆತಂಕಕ್ಕೆ ಕಾರಣವಾಗಿದೆ. ಸ್ವಿಟ್ಜರ್ಲೆಂಡ್ ಮೂಲದ ವಾಯು ಗುಣಮಟ್ಟ ಸಂಸ್ಥೆ IQAir ಇತ್ತೀಚೆಗೆ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಭಾರತದ ರಾಜಧಾನಿ ದೆಹಲಿಯು ವಿಶ್ವದ ಅತ್ಯಂತ ಮಾಲಿನ್ಯ ಹೊಂದಿದ ನಗರ ಎಂಬ ಕುಖ್ಯಾತಿ ಪಡೆದುಕೊಂಡಿದೆ. ವಾಯು ಗುಣಮಟ್ಟದ ನೈಜ ಸಮಯದ ಆಧಾರದ ಮೇಲೆ ನಗರಗಳನ್ನು ಶ್ರೇಣೀಕರಿಸಿರುವ ಈ ವರದಿಯಲ್ಲಿ, … Continued

ದೆಹಲಿಯಲ್ಲಿ ವಾಯು ಮಾಲಿನ್ಯ ಉಲ್ಬಣ: ನಾಳೆಯಿಂದ ಪ್ರಾಥಮಿಕ ಶಾಲೆಗಳು ಬಂದ್‌

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆ, ಶನಿವಾರದಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಕಟಿಸಿದ್ದಾರೆ. ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ (SAFAR) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ಶುಕ್ರವಾರ ಸತತ ಎರಡನೇ ದಿನ … Continued