ಜಿ20 ಶೃಂಗಸಭೆಗೆ ಮುನ್ನ ಹಲವಾರು ಮೆಟ್ರೋ ನಿಲ್ದಾಣಗಳಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ ಗೋಡೆ ಬರಹ ಬರೆದು ವಿರೂಪ

ನವದೆಹಲಿ: ಸೆಪ್ಟೆಂಬರ್ 9-10ರಂದು ನಡೆಯಲಿರುವ ಜಿ20 ಶೃಂಗಸಭೆಗೆ ಮುನ್ನ ದೆಹಲಿಯಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳ ಗೋಡೆಗಳಲ್ಲಿ ಖಲಿಸ್ತಾನ್ ಪರ ಗೀಚುಬರಹ ಬರೆದು ವಿರೂಪಗೊಳಿಸಿರುವುದು ಕಂಡುಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ ವಿಹಾರ್, ಉದ್ಯೋಗ ನಗರ ಮತ್ತು ಮಹಾರಾಜ ಸೂರಜ್ಮಲ್ ಸ್ಟೇಡಿಯಂ ಸೇರಿದಂತೆ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ … Continued