ದೆಹಲಿ: ಸಿಎಂ ಕೇಜ್ರಿವಾಲ್ ನಿವಾಸದ ಹೊರಗೆ ಸಿಸಿಟಿವಿ ಕ್ಯಾಮೆರಾ, ತಡೆಗೋಡೆ ಧ್ವಂಸಗೊಳಿಸಿದ ಬಿಜೆಪಿ ಯುವ ಘಟಕದ ಕಾರ್ಯಕರ್ತರು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆಯ ಹೊರಗೆ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಸದಸ್ಯರು ಬುಧವಾರ ಸಿಸಿಟಿವಿ ಕ್ಯಾಮರಾಗಳು ಹಾಗೂ ಭದ್ರತಾ ತಡೆಗಳನ್ನು ಧ್ವಂಸ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆ ಮೇಲೆ ಸಮಾಜವಿರೋಧಿಗಳು ದಾಳಿ ನಡೆಸಿದ್ದಾರೆ. ಅವರು ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗಳನ್ನು ಮುರಿದರು. ಗೇಟ್‌ನಲ್ಲಿನ … Continued