‘ದೆಹಲಿ ಚಲೋ’ : ಹರಿಯಾಣ ಗಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಓರ್ವ ಸಾವು, ಎರಡು ದಿನ ಪ್ರತಿಭಟನಾ ಮೆರವಣಿಗೆ ಸ್ಥಗಿತ

ನವದೆಹಲಿ: ಬ್ಯಾರಿಕೇಡ್‌ಗಳನ್ನು ತೆರವು ಮಾಡಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಹರಿಯಾಣ ಪೊಲೀಸರು ಬುಧವಾರ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು, ರಬ್ಬರ್ ಗುಂಡು ಹಾರಿಸಿದ್ದು, ಘರ್ಷಣೆಯಲ್ಲಿ 21 ವರ್ಷದ ರೈತ ಮೃತಪಟ್ಟಿದ್ದಾರೆ ಮತ್ತು ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ರೈತರು ಹೇಳಿದ್ದಾರೆ. ಫೆಬ್ರವರಿ 13 ರಂದು ‘ದೆಹಲಿ ಚಲೋ’ ಮೆರವಣಿಗೆ ಪ್ರಾರಂಭವಾದ ನಂತರ ನಡೆದ ಘರ್ಷಣೆಯಲ್ಲಿ … Continued

ವೀಡಿಯೊ..| ದೆಹಲಿ ಚಲೋ : ಅಶ್ರುವಾಯು ಶೆಲ್‌ ಹೊತ್ತ ಪೊಲೀಸರ ಡ್ರೋನ್‌ಗಳಿಗೆ ಠಕ್ಕರ್‌ ಕೊಡಲು ಗಾಳಿಪಟದ ತಂತ್ರ ಬಳಿಸಿದ ರೈತರು…!

ನವದೆಹಲಿ : ರೈತರಿಂದ ನಡೆಯುತ್ತಿರುವ ‘ದೆಹಲಿ ಚಲೋ’ ಪ್ರತಿಭಟನೆಯು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ರೈತರು ಅಶ್ರುವಾಯು ಸಿಡಿಸಲು ಸರ್ಕಾರ ನಿಯೋಜನೆ ಮಾಡಿರುವ ಡ್ರೋನ್‌ಗಳಿಗೆ ಠಕ್ಕರ್‌ ಕೊಡಲು ಗಾಳಿಪಟಗಳನ್ನು ಹಾರಿಸಿದ್ದಾರೆ… ವಿಶೇಷವಾಗಿ ಪಂಜಾಬ್‌ನ ರೈತರು, ಕನಿಷ್ಠ ಬೆಂಬಲ ಬೆಲೆ (MSP) ಮತ್ತು ಇತರ ಕೃಷಿ ಸುಧಾರಣೆಗಳಿಗೆ ಕಾನೂನು ಖಾತರಿ ನೀಡಬೇಕಂದು ಒತ್ತಾಯಿಸಿ ದೆಹಲಿಯತ್ತ ಮೆರವಣಿಗೆ ಹೊರಟಿದ್ದಾರೆ. ಅಂಬಾಲಾ … Continued

ರೈತರ ‘ದೆಹಲಿ ಚಲೋ’ ಮೆರವಣಿಗೆ ವೇಳೆ ಘರ್ಷಣೆಯ ನಂತರ 60 ಕ್ಕೂ ಹೆಚ್ಚು ಜನರಿಗೆ ಗಾಯ : ಪ್ರತಿಭಟನಾ ಮೆರವಣಿಗೆಗೆ ರಾತ್ರಿ ವಿರಾಮ

ನವದೆಹಲಿ: ರೈತ ಸಂಘಗಳು ದೆಹಲಿಯ ತಮ್ಮ ಪಾದಯಾತ್ರೆಯನ್ನು ರಾತ್ರಿ ವಿರಾಮಗೊಳಿಸಲು ನಿರ್ಧರಿಸಿದ್ದು, ಬುಧವಾರ ಬೆಳಿಗ್ಗೆ ಪ್ರತಿಭಟನೆಯನ್ನು ಪುನರಾರಂಭಿಸುವುದಾಗಿ ಹೇಳಿದ್ದಾರೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಬಳಸಿದ್ದರಿಂದ ದಿನವಿಡೀ ರೈತರು ಮತ್ತು ಮಾಧ್ಯಮದವರು ಸೇರಿದಂತೆ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆದಾಗ್ಯೂ, ಸುಮಾರು 100 ರೈತರು ಗಾಯಗೊಂಡಿದ್ದಾರೆ … Continued

ರೈತ ಮುಖಂಡರು-ಕೇಂದ್ರ ಸಚಿವರ ಮಾತುಕತೆ ವಿಫಲ : ದೆಹಲಿ ಚಲೋ ಮೆರವಣಿಗೆ ಆರಂಭ ; 30 ನಿಮಿಷದಲ್ಲಿ ಬ್ಯಾರಿಕೇಡ್‌ ತುಂಡು ಮಾಡ್ತೇವೆ ಎಂದ ರೈತರು

ನವದೆಹಲಿ: ಸೋಮವಾರ ತಡರಾತ್ರಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವಿನ ಮಹತ್ವದ ಸಭೆ ಯಾವುದೇ ನಿರ್ಣಯವಿಲ್ಲದೆ ಅಂತ್ಯಗೊಂಡಿದ್ದು, ರೈತರು ಇಂದು, ಮಂಗಳವಾರ ತಮ್ಮ ‘ದೆಹಲಿ ಚಲೋ’ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ‘ದೆಹಲಿ ಚಲೋ’ ಮೆರವಣಿಗೆ ಆರಂಭಗೊಂಡಿದ್ದು, ಪಂಜಾಬ್‌ನ ಸಂಗ್ರೂರ್‌ನಿಂದ ರೈತರು 2,500 ಟ್ರಾಕ್ಟರ್ ಟ್ರಾಲಿಗಳಲ್ಲಿ ಹರಿಯಾಣ ಮೂಲಕ ದೆಹಲಿಗೆ … Continued