ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ಇ.ಡಿ.ಸಮನ್ಸ್‌ಗೆ ಡೋಂಟ್‌ ಕೇರ್‌ : ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಪದೇಪದೇ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು … Continued

ಪ್ರತಿಭಟನಾನಿರತ ರೈತ ಮುಖಂಡರನ್ನು ಭೇಟಿ ಮಾಡಲಿರುವ ದೆಹಲಿ ಸಿಎಂ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಆಂದೋಲನದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ದೆಹಲಿ ವಿಧಾನಸಭೆ ಸಭಾಂಗಣದಲ್ಲಿ ಭಾನುವಾರ ಕೇಜ್ರಿವಾಲ್‌, ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಕೃಷಿ ಕಾನೂನುಗಳು ಹಾಗೂ ರೈತರ ಕಾಳಜಿ ಕುರಿತು ಚರ್ಚಿಸಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ, ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ, ಸಿಎಂ ಕೇಜ್ರಿವಾಲ್ … Continued