ದಿಶಾ ರವಿ ಪ್ರಕರಣ; ಮಂಗಳವಾರಕ್ಕೆಜಾಮೀನು ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್‌

ನವ ದೆಹಲಿ: ಜನವರಿ 26 ರಂದು ನಡೆದ ಹಿಂಸಾಚಾರಕ್ಕೆ ರೈತರ ಪ್ರತಿಭಟನೆಯ ಟೂಲ್‌ಕಿಟ್ ಕಾರಣ ಎಂದು ತೋರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಕಾರ್ಯಕರ್ತರಾದ ದಿಶಾ ರವಿ ಅವರ ವಕೀಲರು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್‌ ದಿಶಾ ರವಿ ಅವರ ಜಾಮೀನು ಅದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿತು. ಜಾಗತಿಕವಾಗಿ ರೈತರ ಪ್ರತಿಭಟನೆಯನ್ನು ಎತ್ತಿ ತೋರಿಸುವುದು … Continued