ದೆಹಲಿ ಅಬಕಾರಿ ನೀತಿ ಪ್ರಕರಣ: ವೈಎಸ್‌ಆರ್‌ಸಿಪಿ ಸಂಸದರ ಮಗನನ್ನು 10 ದಿನಗಳ ಇ.ಡಿ. ಕಸ್ಟಡಿಗೆ ಕಳುಹಿಸಿದ ದೆಹಲಿ ಕೋರ್ಟ್

ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ಬಂಧಿತರಾಗಿರುವ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಅವರ ಪುತ್ರ ಮಾಗುಂಟ ರಾಘವ ಅವರನ್ನು 10 ದಿನಗಳ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ. ಶುಕ್ರವಾರ ಸಂಜೆ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಅಬಕಾರಿ ನೀತಿ 2021-22 ಹಗರಣದಲ್ಲಿ ವಿವಿಧ ವ್ಯಕ್ತಿಗಳ … Continued