ಆಕಾರ್ ಪಟೇಲ್‌ ವಿರುದ್ಧದ ಲುಕ್ ಔಟ್ ಸುತ್ತೋಲೆ ಹಿಂಪಡೆಯಲು ಸಿಬಿಐಗೆ ದೆಹಲಿ ಕೋರ್ಟ್‌ ಆದೇಶ; ಲಿಖಿತ ಕ್ಷಮಾಪಣೆಗೆ ಸೂಚನೆ

ಬೆಂಗಳೂರು: ವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆಯಡಿ ದಾಖಲಿಸಿದ್ದ ಪ್ರಕರಣದಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಮಾಜಿ ಅಧ್ಯಕ್ಷ ಆಕಾರ್ ಪಟೇಲ್ ವಿರುದ್ಧ ಹೊರಡಿಸಲಾದ ಲುಕ್ ಔಟ್ ಸುತ್ತೋಲೆ ಹಿಂಪಡೆಯುವಂತೆ ಸಿಬಿಐಗೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪವನ್ ಕುಮಾರ್ ಅವರು ಪ್ರಕರಣದ ಅನುಪಾಲನಾ ವರದಿ ಸಲ್ಲಿಸುವಂತೆಯೂ ಸಿಬಿಐಗೆ ಸೂಚಿಸಿದ್ದಾರೆ ಎಂದು ಬಾರ್‌ ಅಂಡ್‌ … Continued