ದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಿಎಂ ಕೇಜ್ರಿವಾಲ್, ಮಾಜಿ ಡಿಸಿಎಂ ಸಿಸೋಡಿಯಾ ಖುಲಾಸೆ
ನವದೆಹಲಿ : ದೆಹಲಿಯ ವಿವಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದಿಂದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಸೇರಿ ಸೇರಿ ಎಲ್ಲಾ 23 ಆರೋಪಿಗಳನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. “ಅಬಕಾರಿ ನೀತಿಯಲ್ಲಿ ಯಾವುದೇ ರೀತಿಯ ಪಿತೂರಿ ಅಥವಾ ಕ್ರಿಮಿನಲ್ ಉದ್ದೇಶ ಕಂಡುಬಂದಿಲ್ಲ” ಎಂದು ನ್ಯಾಯಾಲಯವು ತನ್ನ … Continued