ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಾರ್ಚ್‌ 28ರವರೆಗೆ ಇ.ಡಿ. ಕಸ್ಟಡಿಗೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್‌ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಶುಕ್ರವಾರ ನೀಡಿದೆ. ಜಾರಿ ನಿರ್ದೇಶನಾಲಯ ಮತ್ತು ಕೇಜ್ರಿವಾಲ್‌ ಪರ ವಕೀಲರ ವಿಸ್ತೃತ ವಾದ ಆಲಿಸಿದ ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕಸ್ಟಡಿ ಆದೇಶ … Continued

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಪರಾಧವಲ್ಲ: ಬ್ರಿಜ್ ಭೂಷಣ್

ನವದೆಹಲಿ: ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ನ್ಯಾಯಾಲಯದ ಮುಂದೆ ಲೈಂಗಿಕ ಕಿರುಕುಳದ ಆರೋಪಗಳ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ, ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಅವರು ನ್ಯಾಯಾಲಯದ ಮುಂದೆ ಹೇಳಿದ್ದಾರೆ. ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ ಬ್ರಿಜ್ ಭೂಷಣ್ … Continued