ದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಿಎಂ ಕೇಜ್ರಿವಾಲ್, ಮಾಜಿ ಡಿಸಿಎಂ ಸಿಸೋಡಿಯಾ ಖುಲಾಸೆ

ನವದೆಹಲಿ : ದೆಹಲಿಯ ವಿವಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದಿಂದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಸೇರಿ ಸೇರಿ ಎಲ್ಲಾ 23 ಆರೋಪಿಗಳನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. “ಅಬಕಾರಿ ನೀತಿಯಲ್ಲಿ ಯಾವುದೇ ರೀತಿಯ ಪಿತೂರಿ ಅಥವಾ ಕ್ರಿಮಿನಲ್ ಉದ್ದೇಶ ಕಂಡುಬಂದಿಲ್ಲ” ಎಂದು ನ್ಯಾಯಾಲಯವು ತನ್ನ … Continued

ಇ.ಡಿ. ಬಂಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇ.ಡಿ. ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ … Continued