ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್ ಜಾಮೀನು
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued