ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ರಾಕೇಶ ಮೆಹ್ತಾ ಆತ್ಮಹತ್ಯೆ

ನೊಯ್ಡಾ: ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ ಮೆಹ್ತಾ ಅವರು ನೊಯ್ಡಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅವರ ಮೃತದೇಹವು ಸೆಕ್ಟರ್-82ರಲ್ಲಿರುವ ವಸತಿ ಸಮುಚ್ಚಯದ ಫ್ಲಾಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಮಾಹಿತಿ ದೊರಕುತ್ತಿದ್ದಂತೆ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ದೆಹಲಿ ಸರ್ಕಾರದ ಡಿಟಿಸಿ ಬಸ್‌ಗಳ ಖರೀದಿಯಲ್ಲಿ ‘ಅಕ್ರಮ’ ಆರೋಪ ಪ್ರಕರಣ: ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಒಪ್ಪಿಗೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ದೆಹಲಿ ಸರ್ಕಾರವು 1000 ಲೋ ಫ್ಲೋರ್ ಬಸ್‌ಗಳನ್ನು ಖರೀದಿಸಿರುವ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಭಾನುವಾರ ಅನುಮೋದಿಸಿದ್ದಾರೆ. ಜೂನ್‌ನಲ್ಲಿ ಬಂದ ದೂರಿನ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ನರೇಶ್‌ಕುಮಾರ್ ಅವರು ಈ ಕುರಿತು ಶಿಫಾರಸು ಮಾಡಿದ್ದರು. ಡಿಟಿಸಿ ಬಸ್‌ಗಳ ಟೆಂಡರ್ ಮತ್ತು ಖರೀದಿಗೆ … Continued