ದೆಹಲಿಯ ಬಿಜೆಪಿ ವರಿಷ್ಠರ ಅಂಗಳದಲ್ಲಿ ನಿಂತು ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಬಿಎಸ್‌ವೈ: ವಿರೋಧಿ ಬಣಕ್ಕೆ ಖಡಕ್ ಸಂದೇಶ

ನವದೆಹಲಿ: ಬಿಜೆಪಿ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ನನಗೆ ಕೇಳಿಲ್ಲ. ಹೀಗಾಗಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಯಕತ್ವಗೊಂದಲಗಳಿಗೆ ದೆಹಲಿಯಲ್ಲೇ ತೆರೆ ಎಳೆದಿದ್ದಾರೆ. ದೆಹಲಿಯಿಂದಲೇ ತಮ್ಮ ವಿರೋಧಿಗಳಿಗೆ ಯಡಿಯೂರಪ್ಪ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ದೆಹಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಡುವಂತೆ ಪಕ್ಷದ ವರಿಷ್ಠರು ನನ್ನನ್ನು … Continued