ಪ್ರವಾದಿ ಮುಹಮ್ಮದ್‌ ಕುರಿತ ವಸೀಂ ರಿಜ್ವಿ ಬರೆದ ಪುಸ್ತಕ ನಿಷೇಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಶಿಯಾ ವಕ್ಫ್‌ ಮಂಡಳಿ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿಯವರ ‘ಮುಹಮ್ಮದ್’ ಕೃತಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ನಿರ್ವಹಣೆಯ ಆಧಾರದಲ್ಲಿ ತಿರಸ್ಕರಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ತಿಳಿಸಿದೆ. ಇತ್ತೀಚೆಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಕೇಂದ್ರ ಶಿಯಾ ವಕ್ಫ್ ಮಂಡಳಿಯ ಮಾಜಿ ಸದಸ್ಯ ಮತ್ತು ಅಧ್ಯಕ್ಷರಾಗಿದ್ದ ರಿಜ್ವಿ, ಜಿತೇಂದ್ರ ನಾರಾಯಣ … Continued