ಅಲಾಹಾಬಾದ್‌ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ

ನವದೆಹಲಿ : ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್‌ 20 … Continued

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ವೀಡಿಯೊ ಬಹಿರಂಗ

ನವದೆಹಲಿ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ನಗದು ಹಣ ಪತ್ತೆಯಾದ ಆರೋಪದ ಕುರಿತು ಮೂರು ಚಿತ್ರಗಳು ಮತ್ತು ವೀಡಿಯೊ ಸೇರಿದಂತೆ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ಸಾರ್ವಜನಿಕಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತನಿಖೆ ನಡೆಸಲು ಆಂತರಿಕ ಸಮಿತಿಯನ್ನು ರಚಿಸಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ … Continued

ನಗದು ದೊರೆತಿಲ್ಲ, ಇದು ನನ್ನನ್ನು ಸಿಲುಕಿಸಲು ಪಿತೂರಿ: ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ

ನವದೆಹಲಿ: ಬೆಂಕಿ ಆಕಸ್ಮಿಕಕ್ಕೆ ತುತ್ತಾದ ದೆಹಲಿಯ ತಮ್ಮ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪ ತಮ್ಮ ಮೇಲೆ ಸುಳ್ಳು ಆಪಾದನೆ ಮತ್ತು ಅಪಪ್ರಚಾರದ ಪಿತೂರಿಯ ಭಾಗ ಎಂದು ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಹೇಳಿದ್ದಾರೆ. ತನಿಖೆಗಾಗಿ ವಿವಿಧ ಹೈಕೋರ್ಟ್‌ಗಳ ಮೂವರು ನ್ಯಾಯಮೂರ್ತಿಗಳನ್ನು ನೇಮಿಸಲಾಗಿದ್ದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಲ್ಲಿಸಿದ ವರದಿ … Continued

ನ್ಯಾಯಮೂರ್ತಿಗಳ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಆರೋಪ : ಆಂತರಿಕ ತನಿಖೆಗೆ ಮುಂದಾದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್‌(Delhi High Court) ನ್ಯಾಯಮೂರ್ತಿ ಯಶವಂತ ವರ್ಮಾ(Yashwant Verma) ಅವರ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡದ ವೇಳೆ ಅವರ ಅಧಿಕೃತ ನಿವಾಸದಲ್ಲಿ ಹಣದ ರಾಶಿಯೇ ಪತ್ತೆಯಾಗಿದೆ. ಅಧಿಕೃತ ಬಂಗಲೆಯಲ್ಲಿ ಲೆಕ್ಕಕ್ಕೆ ಸಿಗದ ಹಣದ ರಾಶಿ ಪತ್ತೆಯಾದ ನಂತರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರು ಈಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ದೆಹಲಿ ಹೈಕೋರ್ಟ್ … Continued

ಪ್ರಧಾನಿ ಮೋದಿ ಬಗ್ಗೆ ಹೇಳಿಕೆ : ಕಾಂಗ್ರೆಸ್‌ ನಾಯಕ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ತರೂರ್ ಸಲ್ಲಿಸಿದ್ದ … Continued

ರಾಹುಲ್ ಗಾಂಧಿ ಪೌರತ್ವ ವಿವಾದ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಬಗ್ಗೆ ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಾನು ಸಲ್ಲಿಸಿದ್ದ ದೂರಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು … Continued

ದೆಹಲಿಯ ಹಳೆಯ ರಾಜೀಂದರ್ ನಗರದಲ್ಲಿ 3 ಐಎಎಸ್ ಆಕಾಂಕ್ಷಿಗಳ ಸಾವಿನ ಪ್ರಕರಣ; ಸಿಬಿಐ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ

ನವದೆಹಲಿ : ಹಳೆಯ ರಾಜಿಂದರ್ ನಗರದಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ತನಿಖೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಆಗಸ್ಟ್ 2) ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿದೆ. ಘಟನೆಗಳ ಗಂಭೀರತೆ ಮತ್ತು ಸಾರ್ವಜನಿಕ ಸೇವಕರು ಭ್ರಷ್ಟಾಚಾರದ ಸಂಭಾವ್ಯ ಒಳಗೊಳ್ಳುವಿಕೆ ಈ ನಿರ್ಧಾರಕ್ಕೆ ಕಾರಣವೆಂದು ನ್ಯಾಯಾಲಯವು ಉಲ್ಲೇಖಿಸಿದೆ. ನೀರಿನಲ್ಲಿ ಮುಳುಗಿದ ಘಟನೆಯ ಬಗ್ಗೆ ಪೊಲೀಸರು ಮತ್ತು ದೆಹಲಿಯ … Continued

ಮಾನಹಾನಿ ಪ್ರಕರಣ : ಕೇಂದ್ರ ಸಚಿವರ ಪತ್ನಿಗೆ ₹50 ಲಕ್ಷ ಪರಿಹಾರ ನೀಡಲು ಟಿಎಂಸಿ ಸಂಸದ ಗೋಖಲೆಗೆ ಸೂಚಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕೇಂದ್ರ ಸಚಿವರೊಬ್ಬರ ಪತ್ನಿ ಹಾಗೂ ನಿವೃತ್ತ ರಾಜತಾಂತ್ರಿಕ ಅಧಿಕಾರಿಯಾಗಿರುವ ಲಕ್ಷ್ಮೀ ಪುರಿ ಅವರು ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಅವರಿಗೆ ₹ 50 ಲಕ್ಷ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಅಲ್ಲದೆ, ಅವರ ಬಳಿ ಕ್ಷಮೆಯಾಚನೆ ಮಾಡಿ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲಗೆ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ

ಬೆಂಗಳೂರು : ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇ.ಡಿ. ನೀಡಿದ ಸಾಕ್ಷ್ಯಗಳ ಕುರಿತಂತೆ ವಿಚಾರಣಾ ನ್ಯಾಯಾಲಯ ತನ್ನ ವಿವೇಚನೆ ಬಳಸಿಲ್ಲ. ಪ್ರಕರಣ ವಾದಿಸಲು ಇ.ಡಿ.ಗೆ ಸೂಕ್ತ … Continued

ಜಾಮೀನಿಗೆ ಹೈಕೋರ್ಟ್ ತಡೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ನವದೆಹಲಿ: ಜಾರಿ ನಿರ್ದೇಶನಾಲಯದ ಅರ್ಜಿ ವಿಚಾರಣೆ ನಡೆಯುವವರೆಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ತನ್ನ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ಗಂಟೆಗಳ ಮೊದಲು ಅವರಿಗೆ ನೀಡಲಾದ ಜಾಮೀನನ್ನು ಇ.ಡಿ.ದೆಹಲಿ ಹೈಕೋರ್ಟಿನಲ್ಲಿ ಪ್ರಶ್ನಿಸಿತ್ತು. ಶುಕ್ರವಾರ … Continued