ಅರವಿಂದ ಕೇಜ್ರಿವಾಲ್ ಬಿಡುಗಡೆ ತಡೆಹಿಡಿದ ದೆಹಲಿ ಹೈಕೋರ್ಟ್
ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಅರ್ಜಿಯ ವಿಚಾರಣೆಯ ತನಕ ದೆಹಲಿ ಹೈಕೋರ್ಟ್ ಅವರ ಬಿಡುಗಡೆ ಆದೇಶ ಜಾರಿಗೊಳಿಸುವುದನ್ನು ತಡೆ ಹಿಡಿದಿದೆ. ಕೇಜ್ರಿವಾಲ್ ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ವಿಚಾರಣಾ ನ್ಯಾಯಾಲಯದ ಜಾಮೀನು … Continued