ಅರವಿಂದ ಕೇಜ್ರಿವಾಲ್‌ ಬಿಡುಗಡೆ ತಡೆಹಿಡಿದ ದೆಹಲಿ ಹೈಕೋರ್ಟ್‌

ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಅರ್ಜಿಯ ವಿಚಾರಣೆಯ ತನಕ ದೆಹಲಿ ಹೈಕೋರ್ಟ್ ಅವರ ಬಿಡುಗಡೆ ಆದೇಶ ಜಾರಿಗೊಳಿಸುವುದನ್ನು ತಡೆ ಹಿಡಿದಿದೆ. ಕೇಜ್ರಿವಾಲ್ ಅವರಿಗೆ ನೀಡಿರುವ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ವಿಚಾರಣಾ ನ್ಯಾಯಾಲಯದ ಜಾಮೀನು … Continued

ನ್ಯಾಯಾಲಯ ಉದ್ದೇಶಿಸಿ ಮಾತು: ಕೇಜ್ರಿವಾಲ ವೀಡಿಯೊ ತೆಗೆದುಹಾಕಲು ಪತ್ನಿ, ಜಾಲತಾಣಗಳಿಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ ಅವರು ನ್ಯಾಯಾಲಯ ಉದ್ದೇಶಿಸಿ ಆಡಿದ್ದ ಮಾತುಗಳ ವೀಡಿಯೊ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣ ವೇದಿಕೆಗಳಿಂದ ತೆಗೆದು ಹಾಕುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಪತ್ನಿ ಹಾಗೂ ಇತರೆ ಐವರಿಗೆ ದೆಹಲಿ ಹೈಕೋರ್ಟ್ ಶನಿವಾರ ಆದೇಶಿಸಿದೆ. .ಅಲ್ಲದೆ, ಈ ವಿಚಾರಣೆಯ ವೀಡಿಯೊಗಳಿರುವ ಇತರೆ … Continued

6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾಧನಾ ಸ್ಥಳದ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷ ಚುನಾವಣೆಯಿಂದ ಅನರ್ಹಗೊಳಿಸಬೇಕು ಎಂದು … Continued

ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

 ನವದೆಹಲಿ : ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಸಂದೇಶಗಳ ಎನ್‌ಕ್ರಿಪ್ಶನ್ ಅನ್ನು ಬಹಿರಂಗ ಮಾಡಲು ಒತ್ತಾಯಿಸಿದರೆ “ಭಾರತದಿಂದ ನಿರ್ಗಮಿಸಬೇಕಾಗುತ್ತದೆ” ಎಂದು ವಾಟ್ಸಾಪ್ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್ ಭರವಸೆ ನೀಡುವ ಗೌಪ್ಯತೆ ಮತ್ತು ಗೂಢಲಿಪೀಕರಣ ಸಂದೇಶಗಳು ಅಂತ್ಯದಿಂದ ಅಂತ್ಯದವರೆಗೆ ಎನ್‌ಕ್ರಿಪ್ಟ್ ಆಗಿರುವುದರಿಂದ ಜನರು ಅದನ್ನು ಬಳಸುತ್ತಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಎಂಡ್-ಟು-ಎಂಡ್ … Continued

ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ಭಾರತೀಯ ಜನತಾ ಪಕ್ಷದ … Continued

ಅರವಿಂದ ಕೇಜ್ರಿವಾಲ್ ಜೈಲಿನಲ್ಲಿ ಉಳಿಯಬೇಕು : ಬಂಧನ ಕ್ರಮ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಏಪ್ರಿಲ್ 3 ರಂದು ಸುದೀರ್ಘ ವಾದಗಳನ್ನು ಆಲಿಸಿದ ನಂತರ ಕಾಯ್ದಿರಿಸಿದ್ದ ತೀರ್ಪನ್ನು ಇಂದು, ಮಂಗಳವಾರ ಪ್ರಕಟಿಸಿದ್ದಾರೆ. … Continued

ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ₹ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ (ಇ ಡಿ) ಕ್ಸಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡುವ ಕುರಿತು ಮಧ್ಯಂತರ ಆದೇಶ ನೀಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ … Continued

ತೆರಿಗೆ ಮರುಮೌಲ್ಯಮಾಪನ ಪ್ರಶ್ನಿಸಿ ಐಟಿ ಇಲಾಖೆ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆ ತನ್ನ ವಿರುದ್ಧ ಪ್ರಾರಂಭಿಸಿದ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಸಲ್ಲಿಸಿದ್ದ ಮೂರು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಯಶವಂತ ವರ್ಮಾ ಮತ್ತು ಪುರುಷೀಂದ್ರ ಕುಮಾರ ಕೌರವ್ ಅವರಿದ್ದ ವಿಭಾಗೀಯ ಪೀಠವು ಮಾರ್ಚ್ 20 ರಂದು ತೀರ್ಪನ್ನು ಕಾಯ್ದಿರಿಸಿತ್ತು. 2014-15, 2015-16 ಮತ್ತು … Continued

ದೆಹಲಿ ಮದ್ಯ ನೀತಿ ಹಗರಣ : ಮಧ್ಯಂತರ ರಕ್ಷಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ. ತಂಡ

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್ ಇದೆ ಎಂದು ಇ.ಡಿ. ತಂಡವು ಕೇಜ್ರಿವಾಲ್ ಅವರ ನಿವಾಸದಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ … Continued