ದೆಹಲಿ ಜಲ ಮಂಡಳಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಎಎಪಿ ನಾಯಕ ಸತ್ಯೇಂದ್ರ ಜೈನ್ ಸೇರಿ 6 ಮಂದಿ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಜಲ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಜಲ ಮಂಡಳಿ (DJB) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಮಾರು 18 … Continued

ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued