ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued