ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲಗೆ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ

ಬೆಂಗಳೂರು : ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇ.ಡಿ. ನೀಡಿದ ಸಾಕ್ಷ್ಯಗಳ ಕುರಿತಂತೆ ವಿಚಾರಣಾ ನ್ಯಾಯಾಲಯ ತನ್ನ ವಿವೇಚನೆ ಬಳಸಿಲ್ಲ. ಪ್ರಕರಣ ವಾದಿಸಲು ಇ.ಡಿ.ಗೆ ಸೂಕ್ತ … Continued

ದೆಹಲಿ ಮದ್ಯ ಪ್ರಕರಣ : ಗೋವಾ ಚುನಾವಣಾ ಪ್ರಚಾರಕ್ಕೆ ಹಗರಣದ ಹಣ ಬಳಸಿಕೊಂಡ ಎಎಪಿ-ಇ.ಡಿ.ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ನವದೆಹಲಿ: ಆಮ್ ಆದ್ಮಿ ಪಕ್ಷವು ದೆಹಲಿ ಮದ್ಯ ಹಗರಣದಿಂದ ಬಂದ ಹಣವನ್ನು ಗೋವಾದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ಹೇಳಿದೆ. “ಇದುವರೆಗಿನ ಈ ಕಿಕ್‌ಬ್ಯಾಕ್‌ನ ಜಾಡು ತನಿಖೆಯಿಂದ ಈ ಹಣವನ್ನು ಎಎಪಿಯ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂದು ತಿಳಿದುಬಂದಿದೆ” ಎಂದು ಪ್ರಕರಣದಲ್ಲಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಇ.ಡಿ. ಹೇಳಿದೆ. 2022ರಲ್ಲಿ ನಡೆದ ಗೋವಾ … Continued