ಅರವಿಂದ್ ಕೇಜ್ರಿವಾಲಗೆ ಸಂಕಷ್ಟ ; ವಿಚಾರಣೆಗೆ ಒಳಪಡಿಸಲು ಇ.ಡಿ.ಗೆ ಅನುಮತಿ ನೀಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ, ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಹೊಸ ತೊಂದರೆಗಳು ಎದುರಾಗಿದೆ. ಮದ್ಯನೀತಿ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿನಯ ಸಕ್ಸೇನಾ ಅವರು ಜಾರಿ ನಿರ್ದೇಶನಾಲಯ(ಇ.ಡಿ.)ಕ್ಕೆ ಅನುಮತಿ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್‌ ಅವರಿಗೆ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್ ಬಂಧಿಸಿದ ಸಿಬಿಐ

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ಬುಧವಾರ ಅಧಿಕೃತವಾಗಿ ಬಂಧಿಸಿದೆ. ತನಿಖೆ ನಡೆಸಲು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ ರಾವತ್ ಅವರು ಅನುಮತಿ ನೀಡಿದ ನಂತರ ಕೇಜ್ರಿವಾಲ್ ಅವರನ್ನು ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತು. ಕೇಜ್ರಿವಾಲ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಬಿಐ … Continued

ಅಬಕಾರಿ ನೀತಿ ಪ್ರಕರಣ: ಅರವಿಂದ ಕೇಜ್ರಿವಾಲ್‌ ಬಳಸಿದ್ದ ಮೊಬೈಲ್ ನಾಪತ್ತೆ ; ವರದಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ರೂಪಿಸುವಾಗ ಬಳಸುತ್ತಿದ್ದರು ಎನ್ನಲಾದ ತಮ್ಮ ಮೊಬೈಲ್ ಫೋನ್ ಅನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನೆನಪಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೇ ಟಿವಿ ವರದಿ ಮಾಡಿವೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ … Continued

ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued

ದೆಹಲಿ ಮದ್ಯ ನೀತಿ ಹಗರಣ: ಸಿಬಿಐನಿಂದ ಕೆಸಿಆರ್ ಪುತ್ರಿ ಕವಿತಾ ಮ್ಯಾರಥಾನ್ ವಿಚಾರಣೆ

ಹೈದರಾಬಾದ್‌: ಕೇಂದ್ರೀಯ ತನಿಖಾ ದಳ (ಸಿಬಿಐ) ಬಿಆರ್‌ಎಸ್ ವಿಧಾನ ಪರಿಷತ್‌ ಸದಸ್ಯೆ ಕಲ್ವಕುಂಟ್ಲ ಕವಿತಾ ಅವರ ವಿಚಾರಣೆಯನ್ನು ಭಾನುವಾರ ಸಂಜೆ ಮುಕ್ತಾಯಗೊಳಿಸಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು  ಪ್ರಶ್ನಿಸಲು ಸಿಬಿಐ ಅಧಿಕಾರಿಗಳು ಹೈದರಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ತಲುಪಿದ ನಂತರ ಎಂಟು ಗಂಟೆಗಳ … Continued

ದೆಹಲಿ ಮದ್ಯ ನೀತಿಯ ಮೇಲೆ ಸಿಬಿಐ ಪ್ರಕರಣ: 15 ಆರೋಪಿಗಳಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ನಂ.1 ಆರೋಪಿ

ನವದೆಹಲಿ: ಮದ್ಯದ ನೀತಿ ಉಲ್ಲಂಘನೆ ಕುರಿತ ಸಿಬಿಐನ ಎಫ್‌ಐಆರ್‌ನ 15 ಆರೋಪಿಗಳ ಪಟ್ಟಿಯಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂಬರ್ ಒನ್ ಆರೋಪಿಯಾಗಿದ್ದಾರೆ. 11 ಪುಟಗಳ ದಾಖಲೆಯಲ್ಲಿ ಪಟ್ಟಿ ಮಾಡಲಾದ ಅಪರಾಧಗಳೆಂದರೆ ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ ಇತ್ಯಾದಿ. ಅಬಕಾರಿ ಸಚಿವರಾಗಿರುವ ಸಿಸೋಡಿಯಾ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ … Continued

ದೆಹಲಿ ಮದ್ಯ ನೀತಿ: ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ತನಿಖೆಗೆ ವಹಿಸಲು ಕಾರಣವಾಯ್ತು ಈ ಅಂಶಗಳು

ನವದೆಹಲಿ: ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮೇಲಿನ ದಾಳಿಗಳು ಅವರು 8 ತಿಂಗಳ ಕಾಲ ಜಾರಿಗೆ ತಂದ ಮದ್ಯ ನೀತಿಯ ಮೇಲೆ ಕೇಂದ್ರೀಕೃತವಾಗಿವೆ ಎಂದು ಸಿಬಿಐ ತಿಳಿಸಿದೆ. ಸಿಸೋಡಿಯಾ ಅವರ ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿಯಲ್ಲಿ ಜಾರಿಗೆ ತಂದ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ದೇಶ ಮತ್ತು ವಿದೇಶಗಳಲ್ಲಿ ಅಪಾರ ಪ್ರಶಂಸೆ … Continued