ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಮಾರ್ಚ್‌ 28ರವರೆಗೆ ಇ.ಡಿ. ಕಸ್ಟಡಿಗೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್‌ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಶುಕ್ರವಾರ ನೀಡಿದೆ. ಜಾರಿ ನಿರ್ದೇಶನಾಲಯ ಮತ್ತು ಕೇಜ್ರಿವಾಲ್‌ ಪರ ವಕೀಲರ ವಿಸ್ತೃತ ವಾದ ಆಲಿಸಿದ ರೋಸ್‌ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕಸ್ಟಡಿ ಆದೇಶ … Continued

ದೆಹಲಿ ಮದ್ಯ ಹಗರಣ : ದೆಹಲಿ ಮಾಜಿ ಸಿಎಂ ಮನೀಶ ಸಿಸೋಡಿಯಾ, ಇತರರಿಂದ 52 ಕೋಟಿ ಮೌಲ್ಯದ ಆಸ್ತಿ ವಶ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ, ಅವರ ಪತ್ನಿ ಸೀಮಾ ಸಿಸೋಡಿಯಾ ಮತ್ತು ಇತರರಿಂದ 52 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ವಶಪಡಿಸಿಕೊಂಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮನೀಶ … Continued

ದೆಹಲಿ ಮದ್ಯ ಹಗರಣ : ಮನೀಶ್ ಸಿಸೋಡಿಯಾ ಆಪ್ತನ ಬಂಧಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಎಪಿ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಆಪ್ತ ಎಂದು ಪರಿಗಣಿಸಲಾದ ಉದ್ಯಮಿ ದಿನೇಶ ಅರೋರಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ. ಕಳೆದ ವರ್ಷ, ಸಿಟಿ ನ್ಯಾಯಾಲಯವು ಪ್ರಕರಣದಲ್ಲಿ ದಿನೇಶ ಅರೋರಾ ಅವರನ್ನು ಅನುಮೋದಕರನ್ನಾಗಿ ಮಾಡುವಂತೆ ಸಿಬಿಐ ಕೋರಿಕೆಯನ್ನು … Continued

ದೆಹಲಿ ಮದ್ಯ ಹಗರಣ: ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು, ಮಂಗಳವಾರ ಮಧ್ಯಾಹ್ನ 3:50ಕ್ಕೆ ವಿಚಾರಣೆ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಒಪ್ಪಿಗೆ ನೀಡಿದ್ದಾರೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಸೋಡಿಯಾ ಅವರ … Continued

ಹೆಚ್ಚಿನ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಬಂಧನ ವಿರೋಧಿಸಿದ್ದಾರೆ : ಅರವಿಂದ ಕೇಜ್ರಿವಾಲ್ ಹೇಳಿಕೆ

ನವದೆಹಲಿ: ದೆಹಲಿ ಮದ್ಯದ ನೀತಿ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವುದನ್ನು “ಹೆಚ್ಚಿನ ಸಿಬಿಐ ಅಧಿಕಾರಿಗಳು” ವಿರೋಧಿಸಿದ್ದಾರೆ ಎಂದು ತಿಳಿದು ಬಂದಿದೆ ಮತ್ತು “ರಾಜಕೀಯ ಒತ್ತಡ” ದ ಕಾರಣ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. ಈಗ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ … Continued

ದೆಹಲಿ ಸಾರಾಯಿ ನೀತಿ ಹಗರಣ: 8 ಗಂಟೆಗಳ ವಿಚಾರಣೆ ಬಳಿಕ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧಿಸಿದ ಸಿಬಿಐ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಬಂಧಿಸಿದೆ. ಉಪಮುಖ್ಯಮಂತ್ರಿ ಸದ್ಯಕ್ಕೆ ಸಿಬಿಐ ಕೇಂದ್ರ ಕಚೇರಿಯಲ್ಲಿ ಇರಲಿದ್ದಾರೆ. ರಾಷ್ಟ್ರ ರಾಜಧಾನಿಯ ಹೊಸ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಅವರಿಗೆ … Continued

ದೆಹಲಿ ಮದ್ಯ ಹಗರಣದಲ್ಲಿ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಪುತ್ರನ ಬಂಧನ

ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ಸಿಪಿ ಸಂಸದ ಮಾಗುಂಟ ಶ್ರೀನಿವಾಸ ರೆಡ್ಡಿ ಅವರ ಪುತ್ರ ಮಾಗುಂಟ ರಾಘವ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ದಂಧೆಗೆ ಸಂಬಂಧಿಸಿದಂತೆ ಮಾಗುಂಟ ಶ್ರೀನಿವಾಸಲು ರೆಡ್ಡಿ ಅವರನ್ನು ಭೇಟಿ ಮಾಡಿದ್ದನ್ನು ಇ.ಡಿ. ಉಲ್ಲೇಖಿಸಿದೆ. ಈ ಪ್ರಕರಣದಲ್ಲಿ ಕಳೆದ … Continued

ದೆಹಲಿ ಮದ್ಯ ಹಗರಣ: ಅಮಿತ್ ಅರೋರಾ ರಿಮಾಂಡ್ ವರದಿಯಲ್ಲಿ ಕಾಣಿಸಿಕೊಂಡ ತೆಲಂಗಾಣ ಸಿಎಂ ಪುತ್ರಿ ಹೆಸರು

ನವದೆಹಲಿ:ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂಎಲ್‌ಸಿ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಕಲ್ವಕುಂಟ್ಲ ಕವಿತಾ ಅವರ ಹೆಸರು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಮದ್ಯ ಹಗರಣದ ರಿಮಾಂಡ್ ವರದಿಯಲ್ಲಿ ಕಾಣಿಸಿಕೊಂಡಿದೆ. ರಿಮಾಂಡ್ ವರದಿಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಹಾಗೂ ಬಡ್ಡಿ ರಿಟೇಲ್ ನಿರ್ದೇಶಕ ಅಮಿತ್ ಅರೋರಾ ಹಗರಣದ ಕೆಲವು ವಿವರಗಳನ್ನು … Continued