ಸಚಿವ ಸ್ಥಾನ-ಎಎಪಿಗೆ ದೆಹಲಿ ಸಚಿವ ರಾಜಕುಮಾರ ಆನಂದ ರಾಜೀನಾಮೆ

ನವದೆಹಲಿ: ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜಕುಮಾರ ಆನಂದ ಅವರು ಬುಧವಾರ ತಮ್ಮ ಸಚಿವ ಸ್ಥಾನಕ್ಕೆ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮದ್ಯ ನೀತಿ ಪ್ರಕರಣದ ಸ್ಪಷ್ಟ ಉಲ್ಲೇಖ ನೀಡಿರುವ ದೆಹಲಿ ಸಚಿವ ರಾಜಕುಮಾರ ಆನಂದ ಅವರು ಬುಧವಾರ ಆಮ್ ಆದ್ಮಿ ಪಕ್ಷದ ಭ್ರಷ್ಟಾಚಾರದ ನೀತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಪಕ್ಷದ … Continued

ಧಾರ್ಮಿಕ ಮತಾಂತರದ ಕಾರ್ಯಕ್ರಮದಲ್ಲಿ ಸಚಿವರಾಗಿ ಉಪಸ್ಥಿತಿ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಲ್‌ಗೆ ಪೊಲೀಸರಿಂದ ಸಮನ್ಸ್

ನವದೆಹಲಿ: ದೆಹಲಿಯ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮಕ್ಕೆ ಹಾಜರಾಗಿದ್ದಕ್ಕಾಗಿ ಬಿಜೆಪಿ ಪ್ರತಿಭಟನೆಯ ನಂತರ ಭಾನುವಾರ ರಾಜೀನಾಮೆ ನೀಡಿದ್ದು, ಅವರನ್ನು ಈಗ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಹಿಂದೂ ದೇವತೆಗಳನ್ನು ನಿಂದಿಸಲಾಗಿದೆ ಎಂದು ಹೇಳಲಾದ ಕಾರ್ಯಕ್ರಮದಲ್ಲಿ ಪಾಲ್ ಅವರ ಉಪಸ್ಥಿತಿಯ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ … Continued