ದೀಪಾವಳಿ ಆಚರಿಸುತ್ತಿದ್ದ ವೇಳೆ ಮಗನ ಎದುರೇ ವ್ಯಕ್ತಿ-ಅಪ್ರಾಪ್ತನ ಹತ್ಯೆ ; ಇದರ ʼಮಾಸ್ಟರ್ ಮೈಂಡ್ʼ ಮತ್ತೊಬ್ಬ ಅಪ್ರಾಪ್ತ-ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಬಿಹಾರಿ ಕಾಲೋನಿಯಲ್ಲಿ ಗುರುವಾರ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಹುಡುಗ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಒಬ್ಬ ಹುಡುಗ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ಆಕಾಶ (40) ಮತ್ತು ಆತನ ಸಹೋದರನ ಮಗ ರಿಷಭ (16) ಎಂದು … Continued