ಮಧ್ಯರಾತ್ರಿ ಆಸ್ಪತ್ರೆಗಳಿಗೆ ತಲುಪಿದ ಆಮ್ಲಜನಕದ ಟ್ಯಾಂಕರ್; ಸ್ವಲ್ಪ ತಡವಾಗಿದ್ದರೂ ಅನಾಹುತವಾಗುತ್ತಿತ್ತು…!.
ದೆಹಲಿ: ದೆಹಲಿಯಲ್ಲಿ ಆಮ್ಲಜನಕದ ಕೊರತೆ ತೀವ್ರವಾಗಿ ಕಾಣಿಸಿಕೊಂಡ ಬೆನ್ನಲ್ಲೇ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಈ ಕುರಿತು ಟ್ವೀಟ್ ಮಾಡಿದ್ದು ಅನೇಕರ ಪ್ರಾಣ ಉಳಿಸಿದೆ. ಮಂಗಳವಾರ ರಾತ್ರಿ ದೆಹಲಿಯ ಜಿಟಿಬಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಉಂಟಾಗಿದೆ. ಹೆಚ್ಚೆಂದರೆ ಇನ್ನು ನಾಲ್ಕು ತಾಸುಗಳಿಗಷ್ಟೇ ಆಕ್ಸಿಜನ್ ಸಾಕಾಗುವಷ್ಟು ಇತ್ತು. … Continued