ತನ್ನದೇ ಮದುವೆ ಕಾರ್ಡ್‌ ಕೊಡಲು ಹೋಗುವಾಗ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಮದುಮಗ…!

ನವದೆಹಲಿ: ದುರಂತದ ಘಟನೆಯೊಂದರಲ್ಲಿ, ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ನೀಡಲು ಹೋಗಿದ್ದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಕಾರಿಗೆ ಬೆಂಕಿ ಹೊತ್ತುಕೊಂಡು ಹಚ್ಚಿ ಸುಟ್ಟು ಕರಕಲಾದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಜಿಪುರದ ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮದುಮಗ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ನಾವಡ ನಿವಾಸಿಯಾಗಿರುವ ಅನಿಲ ಎಂಬವರ … Continued

ಅಧ್ಯಾತ್ಮ ಪ್ರವಾಸಕ್ಕೆಂದು ಭಾರತಕ್ಕೆ ಬರುವ ಅಮೆರಿಕದ ಮಾಡೆಲ್ ಎಂದು ಪೋಸ್ ನೀಡಿ ಡೇಟಿಂಗ್ ಆ್ಯಪ್ ಮೂಲಕ 700 ಮಹಿಳೆಯರಿಗೆ ವಂಚಿಸಿದ ದೆಹಲಿ ವ್ಯಕ್ತಿ..!

ನವದೆಹಲಿ: ಹಗಲಿನಲ್ಲಿ ಈತ ಉತ್ತರ ಪ್ರದೇಶದ ನೋಯ್ಡಾದ ಖಾಸಗಿ ಕಂಪನಿಯಲ್ಲಿ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ, ಆದರೆ ರಾತ್ರಿಯಲ್ಲಿ ಆತ್ಮ-ಶೋಧನೆಯ ಪ್ರವಾಸಕ್ಕೆಂದು ಭಾರತಕ್ಕೆ ಬರುವ ಅಮೆರಿಕ ಮೂಲದ ಮಾಡೆಲ್ ಆಗಿ ಬದಲಾಗುತ್ತಿದ್ದ. ಆತನ ಹಗಲಿನ ಕೆಲಸವು ಆತನಿಗೆ ಜೀವನ ಭದ್ರತೆ ನೀಡಿದರೆ ರಾತ್ರಿಯ ಚಟುವಟಿಕೆಗಳು ಬ್ಲ್ಯಾಕ್‌ಮೇಲ್ ಮೂಲಕ ಹಣ ಮಾಡುವ ದಂಧೆಯಾಯಿತು. ಡೇಟಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾಡೆಲ್ … Continued

ಸುಳ್ಳು ಭರವಸೆ, ವಂಚನೆ ಮಾಡುವ ಚೀನಾ ಕಾಲ್‌ ಸೆಂಟರ್‌ಗಳ ಕೆಲಸಕ್ಕೆ ಬಲವಂತವಾಗಿ ದೂಡುತ್ತಿದ್ದ ವಂಚಕನನ್ನು 2500 ಕಿಮೀ ಬೆನ್ನಟ್ಟಿ ಹಿಡಿದ ಪೊಲೀಸರು…!

ನವದೆಹಲಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಕಲಿ ಕಾಲ್‌ ಸೆಂಟರ್‌ಗಳ ಮೂಲಕ ಸೈಬರ್‌ ಅಪರಾಧ ಎಸಗಲು ಭಾರತದ ಯುವಕರನ್ನು ಬಲವಂತಪಡಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶನಿವಾರ ಹೈದರಾಬಾದ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಇದಕ್ಕಾಗಿ 2,500 ಕಿ.ಮೀ. ದೂರದ ವರೆಗೆ ಆತನನ್ನು ಬೆನ್ನು ಹಿಡಿದುಬಂದು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಬಂಧಿತ ಕಮ್ರಾನ್ ಹೈದರ್ ಅಲಿಯಾಸ್ … Continued

ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued

ವೀಡಿಯೊ..| ಹಾರ್ನ್‌ ಮಾಡಬೇಡಿ ಎಂದಿದ್ದಕ್ಕೆ ವೃದ್ಧನಿಗೆ ಬೆದರಿಕೆ ಹಾಕಿದರು ; ಪೊಲೀಸರನ್ನು ಕರೆದ ಅಕ್ಕಪಕ್ಕದವರಿಗೆ ಕಾರ್‌ ಗುದ್ದಿಸಿದ ಸಹೋದರಿಯರು…!

ನವದೆಹಲಿ : ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಹೈಡ್ರಾಮಾದ ನಂತರ ಬಂಧಿಸಲಾಗಿದೆ. ಅವರು ವೃದ್ಧನನ್ನು ಬೆದರಿಕೆ ಹಾಕಿ, ಪೊಲೀಸರು ಬಂದ ನಂತರ ಗಂಟೆಗಳ ಕಾಲ ಮನೆಯೊಳಗೆ ಲಾಕ್‌ ಮಾಡಿಕೊಂಡು, ನಂತರ ಕ್ಯಾಂಪಸ್‌ನೊಳಗೆ ತಮ್ಮ ಕಾರನ್ನು ಬೇಕಾಬಿಟ್ಟಿ ಓಡಿಸಿ ಜನರನ್ನು ಗಾಯಗೊಳಿಸಿದ್ದಾರೆ. ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ್ದಾರೆ. ಪೊಲೀಸರು … Continued

ದೀಪಾವಳಿ ಆಚರಿಸುತ್ತಿದ್ದ ವೇಳೆ ಮಗನ ಎದುರೇ ವ್ಯಕ್ತಿ-ಅಪ್ರಾಪ್ತನ ಹತ್ಯೆ ; ಇದರ ʼಮಾಸ್ಟರ್‌ ಮೈಂಡ್‌ʼ ಮತ್ತೊಬ್ಬ ಅಪ್ರಾಪ್ತ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಬಿಹಾರಿ ಕಾಲೋನಿಯಲ್ಲಿ ಗುರುವಾರ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಹುಡುಗ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಒಬ್ಬ ಹುಡುಗ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ಆಕಾಶ (40) ಮತ್ತು ಆತನ ಸಹೋದರನ ಮಗ ರಿಷಭ (16) ಎಂದು … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಗುಜರಾತಿನಲ್ಲಿ 5,000 ಕೋಟಿ ರೂ. ಮೌಲ್ಯದ 518 ಕೆಜಿ ಕೊಕೇನ್ ವಶ…

ನವದೆಹಲಿ: ಭಾನುವಾರ ವಿಶೇಷ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಅಂಕಲೇಶ್ವರ ನಗರದಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರು ಮತ್ತು ಗುಜರಾತ್ ಪೊಲೀಸರ ಜಂಟಿ ತಂಡ ಅಂಕಲೇಶ್ವರದಲ್ಲಿರುವ ಆವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯ ಆವರಣದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 518 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ … Continued

ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬುಧವಾರದ ನೀಡಿದ ಹೇಳಿಕೆ ವಿರುದ್ಧ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿದ ಹೇಳಿಕೆಯು ಪ್ರಚೋದನಕಾರಿ ಮತ್ತು ಅಶಾಂತಿ ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ … Continued

ಶಾಲೆಗೆ ಬಾಂಬ್‌ ಬೆದರಿಕೆ | ಶಾಲೆಗೆ ಹೋಗಲು ಇಷ್ಟವಿಲ್ಲದ ಕಾರಣ ಬಾಂಬ್‌ ಬೆದರಿಕೆ ಇ-ಮೇಲ್ ಕಳುಹಿಸಿದ 14 ವರ್ಷದ ವಿದ್ಯಾರ್ಥಿ..!

 ನವದೆಹಲಿ: ದಕ್ಷಿಣ ದೆಹಲಿಯ ಕೈಲಾಶ ಕಾಲೋನಿಯಲ್ಲಿರುವ ಸಮ್ಮರ್ ಫೀಲ್ಡ್ ಶಾಲೆಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಆದರೆ, ತನಿಖೆಯ ನಂತರ ಅದು ಸುಳ್ಳು ಎಂಬುದು ಎಂದು ಕಂಡುಬಂದಿದೆ. ಈ ಪ್ರಕರಣದಲ್ಲಿ 14 ವರ್ಷದ ವಿದ್ಯಾರ್ಥಿಯನ್ನು ಶಂಕಿತ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, 14 ವರ್ಷದ ಬಾಲಕ ಶಾಲೆಗೆ ಹೋಗಲು … Continued