ಅಸಾದುದ್ದೀನ್ ಒವೈಸಿ ಮನೆಗೆ ಕಪ್ಪು ಮಸಿ ಎರಚಿದ ದುಷ್ಕರ್ಮಿಗಳು; ಇದಕ್ಕೆ ʼಹೆದರಲ್ಲ’ ಎಂದ ಸಂಸದ

ನವದೆಹಲಿ:ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿಯ ಅಧಿಕೃತ ನಿವಾಸವನ್ನು ಗುರುವಾರ (ಜೂನ್ 27) ಕೆಲವು ಅಪರಿಚಿತ ದುಷ್ಕರ್ಮಿಗಳು ಕಪ್ಪು ಶಾಯಿ ಎರಚಿದ್ದಾರೆ. ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಎಕ್ಸ್ ಪೋಸ್ಟ್ ಮೂಲಕ ಈ ಮಾಹಿತಿಯನ್ನು ನೀಡಿದ್ದಾರೆ. .ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ ಕೂಗಿದ್ದಕ್ಕಾಗಿ ಎಐಎಂಐಎಂ ಸಂಸದ ಕಳೆದ ಕೆಲವು … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಭಾನುವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ. ಮೇ 13ರಂದು ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವಕುಮಾರ ಅವರು ದೆಹಲಿ ಸಿಎಂ ನಿವಾಸದಲ್ಲಿ ಮಲಿವಾಲ್ ಮೇಲೆ … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ನವದೆಹಲಿ : ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ವಿಭವಕುಮಾರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಯವರ … Continued

ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕನ ವಿರುದ್ಧ ಅನುಚಿತ ವರ್ತನೆ ಮತ್ತು ಹಲ್ಲೆ ಆರೋಪದ ಮೇಲೆ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಸಲ್ಲಿಸಿದ ಔಪಚಾರಿಕ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ಸೆಕ್ಷನ್ 354 (ಮಹಿಳೆಯ ವಿನಯವನ್ನು ಆಕ್ರೋಶಗೊಳಿಸುವುದು), 506 (ಅಪರಾಧ ಬೆದರಿಕೆ), 509 … Continued

ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

ನವದೆಹಲಿ: ದೆಹಲಿ ಮತ್ತು ನೋಯ್ಡಾದ 50 ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿ ಮನೆಗೆ ಕಳುಹಿಸಲಾಗಿದೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹಲವು ಶಾಲೆಗಳಿಗೆ ಮೇಲ್ ಕಳುಹಿಸಲಾಗಿದೆ. ಚಾಣಕ್ಯಪುರಿಯಲ್ಲಿರುವ … Continued

ಕೇವಲ ಒಂದೇ ಒಂದು ಸುಳಿವಿನಿಂದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾಂಟೆಡ್ ಸಿಮಿ ಉಗ್ರನ ಬಂಧಿಸಿದ ಪೊಲೀಸರು…!

ನವದೆಹಲಿ: 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿಷೇಧಿತ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಗೆ ಸೇರಿದ್ದ ಹನೀಫ್ ಶೇಖ್ (47) ಎಂಬ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಫೆ 22ರಂದು ಬಂಧಿಸಿದೆ. 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತನನ್ನು ಕೇವಲ ಒಂದೇ ಒಂದು ಸುಳಿವಿನ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ. ಅತ್ಯಂತ ನಟೋರಿಯಸ್ ಮತ್ತು ವಾಂಟೆಡ್ … Continued

ದೆಹಲಿ ರೈಲು ನಿಲ್ದಾಣದಲ್ಲಿ ಲಷ್ಕರ್ ಭಯೋತ್ಪಾದಕನ ಬಂಧನ, ಈತ ನಿವೃತ್ತ ಸೇನಾ ಯೋಧ : ಪೊಲೀಸರು

ನವದೆಹಲಿ: ದೆಹಲಿ ಪೊಲೀಸರು ನಿವೃತ್ತ ಸೇನಾ ಯೋಧ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯ ರಿಯಾಜ್ ಅಹ್ಮದ್‌ನನ್ನು ನವದೆಹಲಿ ರೈಲ್ವೆ ನಿಲ್ದಾಣದಿಂದ ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರಾ ಜಿಲ್ಲೆಯಲ್ಲಿ ಎಲ್‌ಇಟಿ ಮಾಡ್ಯೂಲ್ ಅನ್ನು ಭೇದಿಸಿದ ಕೆಲವು ದಿನಗಳ ನಂತರ ಈ ಬಂಧನವು ನಡೆದಿದೆ. ಭಾನುವಾರ, ಫೆಬ್ರವರಿ 4 ರಂದು ಈತನನ್ನು … Continued

ಸಾಲದ ವಿಚಾರದಲ್ಲಿ ಮದುವೆಗೆಂದು ಕರೆದೊಯ್ದು ದೆಹಲಿ ಉನ್ನತ ಪೋಲೀಸ್ ಅಧಿಕಾರಿ ಮಗನ ಕೊಲೆ

ನವದೆಹಲಿ : ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹರ್ಯಾಣಾಕ್ಕೆ ತೆರಳಿದ್ದ ದೆಹಲಿ ಪೊಲೀಸ್‌ ಸಹಾಯಕ ಆಯುಕ್ತ ಯಶಪಾಲ ಸಿಂಗ್‌ ಅವರ ಪುತ್ರ 24ರ ಹರೆಯದ ಲಕ್ಷ್ಯ ಚೌಹಾಣ ಅವರ ಕೊಲೆಯಾಗಿದೆ. ಆತನ ದೇಹವು ಕಾಲುವೆಯಲ್ಲಿ ಕಂಡುಬಂದಿದೆ. ತೀಸ್ ಹಜಾರಿ ನ್ಯಾಯಾಲಯದ ವಕೀಲರಾದ ಸಾಕ್ಷ್ಯ ಚೌಹಾಣ ಅವರನ್ನು ಅವರ ಇಬ್ಬರು ಸ್ನೇಹಿತರಾದ ವಿಕಾಸ ಭಾರದ್ವಾಜ ಮತ್ತು ಆತನ ಸಹಚರ … Continued

ಕಾಜಲ್ ಝಾ ಯಾರು..? ಇವಳ ₹ 100 ಕೋಟಿ ಮೌಲ್ಯದ ದೆಹಲಿ ಬಂಗಲೆ ಸೀಜ್‌ ಮಾಡಿದ ಪೊಲೀಸರು…

ನವದೆಹಲಿ: ಸ್ಕ್ರ್ಯಾಪ್ ಮೆಟಲ್ ಮಾಫಿಯಾ ಮತ್ತು ಗ್ಯಾಂಗ್‌ಸ್ಟರ್‌ ರವೀಂದ್ರ ನಗರ, ಅಲಿಯಾಸ್ ರವಿ ಕಾನಾ ವಿರುದ್ಧದ ಕಾರ್ಯಾಚರಣೆಯಲ್ಲಿ, ನೋಯ್ಡಾ ಪೊಲೀಸರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ₹200 ಕೋಟಿಗೂ ಹೆಚ್ಚು ಮೌಲ್ಯದ ಆತನ ಆಸ್ತಿಯನ್ನು ಯಶಸ್ವಿಯಾಗಿ ಸೀಲ್ ಮಾಡಿದ್ದಾರೆ. ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿದ ನೋಯ್ಡಾ ಪೊಲೀಸರು ರವಿ ಕಾನಾ ತನ್ನ ಗೆಳತಿ ಕಾಜಲ್ ಝಾಗೆ ಉಡುಗೊರೆಯಾಗಿ ನೀಡಿದ ₹ … Continued