ವೀಡಿಯೊ..| ಹಾರ್ನ್‌ ಮಾಡಬೇಡಿ ಎಂದಿದ್ದಕ್ಕೆ ವೃದ್ಧನಿಗೆ ಬೆದರಿಕೆ ಹಾಕಿದರು ; ಪೊಲೀಸರನ್ನು ಕರೆದ ಅಕ್ಕಪಕ್ಕದವರಿಗೆ ಕಾರ್‌ ಗುದ್ದಿಸಿದ ಸಹೋದರಿಯರು…!

ನವದೆಹಲಿ : ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಹೈಡ್ರಾಮಾದ ನಂತರ ಬಂಧಿಸಲಾಗಿದೆ. ಅವರು ವೃದ್ಧನನ್ನು ಬೆದರಿಕೆ ಹಾಕಿ, ಪೊಲೀಸರು ಬಂದ ನಂತರ ಗಂಟೆಗಳ ಕಾಲ ಮನೆಯೊಳಗೆ ಲಾಕ್‌ ಮಾಡಿಕೊಂಡು, ನಂತರ ಕ್ಯಾಂಪಸ್‌ನೊಳಗೆ ತಮ್ಮ ಕಾರನ್ನು ಬೇಕಾಬಿಟ್ಟಿ ಓಡಿಸಿ ಜನರನ್ನು ಗಾಯಗೊಳಿಸಿದ್ದಾರೆ. ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ್ದಾರೆ. ಪೊಲೀಸರು … Continued

ದೀಪಾವಳಿ ಆಚರಿಸುತ್ತಿದ್ದ ವೇಳೆ ಮಗನ ಎದುರೇ ವ್ಯಕ್ತಿ-ಅಪ್ರಾಪ್ತನ ಹತ್ಯೆ ; ಇದರ ʼಮಾಸ್ಟರ್‌ ಮೈಂಡ್‌ʼ ಮತ್ತೊಬ್ಬ ಅಪ್ರಾಪ್ತ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಬಿಹಾರಿ ಕಾಲೋನಿಯಲ್ಲಿ ಗುರುವಾರ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಹುಡುಗ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಒಬ್ಬ ಹುಡುಗ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ಆಕಾಶ (40) ಮತ್ತು ಆತನ ಸಹೋದರನ ಮಗ ರಿಷಭ (16) ಎಂದು … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಗುಜರಾತಿನಲ್ಲಿ 5,000 ಕೋಟಿ ರೂ. ಮೌಲ್ಯದ 518 ಕೆಜಿ ಕೊಕೇನ್ ವಶ…

ನವದೆಹಲಿ: ಭಾನುವಾರ ವಿಶೇಷ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಅಂಕಲೇಶ್ವರ ನಗರದಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರು ಮತ್ತು ಗುಜರಾತ್ ಪೊಲೀಸರ ಜಂಟಿ ತಂಡ ಅಂಕಲೇಶ್ವರದಲ್ಲಿರುವ ಆವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯ ಆವರಣದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 518 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ … Continued

ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬುಧವಾರದ ನೀಡಿದ ಹೇಳಿಕೆ ವಿರುದ್ಧ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿದ ಹೇಳಿಕೆಯು ಪ್ರಚೋದನಕಾರಿ ಮತ್ತು ಅಶಾಂತಿ ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ … Continued

ಶಾಲೆಗೆ ಬಾಂಬ್‌ ಬೆದರಿಕೆ | ಶಾಲೆಗೆ ಹೋಗಲು ಇಷ್ಟವಿಲ್ಲದ ಕಾರಣ ಬಾಂಬ್‌ ಬೆದರಿಕೆ ಇ-ಮೇಲ್ ಕಳುಹಿಸಿದ 14 ವರ್ಷದ ವಿದ್ಯಾರ್ಥಿ..!

 ನವದೆಹಲಿ: ದಕ್ಷಿಣ ದೆಹಲಿಯ ಕೈಲಾಶ ಕಾಲೋನಿಯಲ್ಲಿರುವ ಸಮ್ಮರ್ ಫೀಲ್ಡ್ ಶಾಲೆಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಆದರೆ, ತನಿಖೆಯ ನಂತರ ಅದು ಸುಳ್ಳು ಎಂಬುದು ಎಂದು ಕಂಡುಬಂದಿದೆ. ಈ ಪ್ರಕರಣದಲ್ಲಿ 14 ವರ್ಷದ ವಿದ್ಯಾರ್ಥಿಯನ್ನು ಶಂಕಿತ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, 14 ವರ್ಷದ ಬಾಲಕ ಶಾಲೆಗೆ ಹೋಗಲು … Continued

ಅಸಾದುದ್ದೀನ್ ಒವೈಸಿ ಮನೆಗೆ ಕಪ್ಪು ಮಸಿ ಎರಚಿದ ದುಷ್ಕರ್ಮಿಗಳು; ಇದಕ್ಕೆ ʼಹೆದರಲ್ಲ’ ಎಂದ ಸಂಸದ

ನವದೆಹಲಿ:ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿಯ ಅಧಿಕೃತ ನಿವಾಸವನ್ನು ಗುರುವಾರ (ಜೂನ್ 27) ಕೆಲವು ಅಪರಿಚಿತ ದುಷ್ಕರ್ಮಿಗಳು ಕಪ್ಪು ಶಾಯಿ ಎರಚಿದ್ದಾರೆ. ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಎಕ್ಸ್ ಪೋಸ್ಟ್ ಮೂಲಕ ಈ ಮಾಹಿತಿಯನ್ನು ನೀಡಿದ್ದಾರೆ. .ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ‘ಜೈ ಪ್ಯಾಲೆಸ್ತೀನ್’ ಘೋಷಣೆ ಕೂಗಿದ್ದಕ್ಕಾಗಿ ಎಐಎಂಐಎಂ ಸಂಸದ ಕಳೆದ ಕೆಲವು … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಭಾನುವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ. ಮೇ 13ರಂದು ಕೇಜ್ರಿವಾಲ್ ಅವರ ಆಪ್ತ ಸಹಾಯಕ ವಿಭವಕುಮಾರ ಅವರು ದೆಹಲಿ ಸಿಎಂ ನಿವಾಸದಲ್ಲಿ ಮಲಿವಾಲ್ ಮೇಲೆ … Continued

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ನವದೆಹಲಿ : ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ವಿಭವಕುಮಾರ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಯವರ … Continued

ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕನ ವಿರುದ್ಧ ಅನುಚಿತ ವರ್ತನೆ ಮತ್ತು ಹಲ್ಲೆ ಆರೋಪದ ಮೇಲೆ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಸಲ್ಲಿಸಿದ ಔಪಚಾರಿಕ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಭಾರತೀಯ ಸೆಕ್ಷನ್ 354 (ಮಹಿಳೆಯ ವಿನಯವನ್ನು ಆಕ್ರೋಶಗೊಳಿಸುವುದು), 506 (ಅಪರಾಧ ಬೆದರಿಕೆ), 509 … Continued