ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

ನವದೆಹಲಿ: ದೆಹಲಿ ಮತ್ತು ನೋಯ್ಡಾದ 50 ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಿ ಮನೆಗೆ ಕಳುಹಿಸಲಾಗಿದೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹಲವು ಶಾಲೆಗಳಿಗೆ ಮೇಲ್ ಕಳುಹಿಸಲಾಗಿದೆ. ಚಾಣಕ್ಯಪುರಿಯಲ್ಲಿರುವ … Continued

ಕೇವಲ ಒಂದೇ ಒಂದು ಸುಳಿವಿನಿಂದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾಂಟೆಡ್ ಸಿಮಿ ಉಗ್ರನ ಬಂಧಿಸಿದ ಪೊಲೀಸರು…!

ನವದೆಹಲಿ: 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಿಷೇಧಿತ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಗೆ ಸೇರಿದ್ದ ಹನೀಫ್ ಶೇಖ್ (47) ಎಂಬ ಉಗ್ರನನ್ನು ದೆಹಲಿ ಪೊಲೀಸರ ವಿಶೇಷ ಘಟಕ ಫೆ 22ರಂದು ಬಂಧಿಸಿದೆ. 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತನನ್ನು ಕೇವಲ ಒಂದೇ ಒಂದು ಸುಳಿವಿನ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ. ಅತ್ಯಂತ ನಟೋರಿಯಸ್ ಮತ್ತು ವಾಂಟೆಡ್ … Continued

ದೆಹಲಿ ರೈಲು ನಿಲ್ದಾಣದಲ್ಲಿ ಲಷ್ಕರ್ ಭಯೋತ್ಪಾದಕನ ಬಂಧನ, ಈತ ನಿವೃತ್ತ ಸೇನಾ ಯೋಧ : ಪೊಲೀಸರು

ನವದೆಹಲಿ: ದೆಹಲಿ ಪೊಲೀಸರು ನಿವೃತ್ತ ಸೇನಾ ಯೋಧ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯ ರಿಯಾಜ್ ಅಹ್ಮದ್‌ನನ್ನು ನವದೆಹಲಿ ರೈಲ್ವೆ ನಿಲ್ದಾಣದಿಂದ ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕುಪ್ವಾರಾ ಜಿಲ್ಲೆಯಲ್ಲಿ ಎಲ್‌ಇಟಿ ಮಾಡ್ಯೂಲ್ ಅನ್ನು ಭೇದಿಸಿದ ಕೆಲವು ದಿನಗಳ ನಂತರ ಈ ಬಂಧನವು ನಡೆದಿದೆ. ಭಾನುವಾರ, ಫೆಬ್ರವರಿ 4 ರಂದು ಈತನನ್ನು … Continued

ಸಾಲದ ವಿಚಾರದಲ್ಲಿ ಮದುವೆಗೆಂದು ಕರೆದೊಯ್ದು ದೆಹಲಿ ಉನ್ನತ ಪೋಲೀಸ್ ಅಧಿಕಾರಿ ಮಗನ ಕೊಲೆ

ನವದೆಹಲಿ : ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹರ್ಯಾಣಾಕ್ಕೆ ತೆರಳಿದ್ದ ದೆಹಲಿ ಪೊಲೀಸ್‌ ಸಹಾಯಕ ಆಯುಕ್ತ ಯಶಪಾಲ ಸಿಂಗ್‌ ಅವರ ಪುತ್ರ 24ರ ಹರೆಯದ ಲಕ್ಷ್ಯ ಚೌಹಾಣ ಅವರ ಕೊಲೆಯಾಗಿದೆ. ಆತನ ದೇಹವು ಕಾಲುವೆಯಲ್ಲಿ ಕಂಡುಬಂದಿದೆ. ತೀಸ್ ಹಜಾರಿ ನ್ಯಾಯಾಲಯದ ವಕೀಲರಾದ ಸಾಕ್ಷ್ಯ ಚೌಹಾಣ ಅವರನ್ನು ಅವರ ಇಬ್ಬರು ಸ್ನೇಹಿತರಾದ ವಿಕಾಸ ಭಾರದ್ವಾಜ ಮತ್ತು ಆತನ ಸಹಚರ … Continued

ಕಾಜಲ್ ಝಾ ಯಾರು..? ಇವಳ ₹ 100 ಕೋಟಿ ಮೌಲ್ಯದ ದೆಹಲಿ ಬಂಗಲೆ ಸೀಜ್‌ ಮಾಡಿದ ಪೊಲೀಸರು…

ನವದೆಹಲಿ: ಸ್ಕ್ರ್ಯಾಪ್ ಮೆಟಲ್ ಮಾಫಿಯಾ ಮತ್ತು ಗ್ಯಾಂಗ್‌ಸ್ಟರ್‌ ರವೀಂದ್ರ ನಗರ, ಅಲಿಯಾಸ್ ರವಿ ಕಾನಾ ವಿರುದ್ಧದ ಕಾರ್ಯಾಚರಣೆಯಲ್ಲಿ, ನೋಯ್ಡಾ ಪೊಲೀಸರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ₹200 ಕೋಟಿಗೂ ಹೆಚ್ಚು ಮೌಲ್ಯದ ಆತನ ಆಸ್ತಿಯನ್ನು ಯಶಸ್ವಿಯಾಗಿ ಸೀಲ್ ಮಾಡಿದ್ದಾರೆ. ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿದ ನೋಯ್ಡಾ ಪೊಲೀಸರು ರವಿ ಕಾನಾ ತನ್ನ ಗೆಳತಿ ಕಾಜಲ್ ಝಾಗೆ ಉಡುಗೊರೆಯಾಗಿ ನೀಡಿದ ₹ … Continued

ದೆಹಲಿಯಲ್ಲಿ ಸಿಕ್ಕಿಬಿದ್ದ ವಾಂಟೆಡ್‌ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬೇಕಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್‌ನ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ಗುರುವಾರ ದೆಹಲಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆತನ ತಲೆಯ ಮೇಲೆ 10 ಲಕ್ಷ ರೂಪಾಯಿ ಬಹುಮಾನ ಇತ್ತು. ಕೇಂದ್ರೀಯ ಏಜೆನ್ಸಿಗಳ ಸಮನ್ವಯದಲ್ಲಿ, ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡ ಮಟ್ಟೂವನ್ನು ಬಂಧಿಸಿದೆ. ಪೊಲೀಸ್ ತಂಡವು ಮಟ್ಟೂನಿಂದ ಪಿಸ್ತೂಲ್, ಆರು ಲೈವ್ ಕಾರ್ಟ್ರಿಡ್ಜ್ಗಳು ಮತ್ತು … Continued

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ : ರಾಯಭಾರಿಗೆ ಬರೆದ ಪತ್ರ ಪತ್ತೆ

ನವದೆಹಲಿ: ಮಂಗಳವಾರ ಸಂಜೆ ಇಸ್ರೇಲ್ ರಾಯಭಾರಿ ಕಚೇರಿ ಬಳಿ “ಸ್ಫೋಟ”ದ ಶಬ್ದ ಕೇಳಿಬರುತ್ತಿರುವ ಬಗ್ಗೆ ದೆಹಲಿ ಪೊಲೀಸರಿಗೆ ಕರೆ ಬಂದಿದೆ. ದೆಹಲಿ ಪೊಲೀಸರ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿದೆ. ಆದರೆ ಅವರು ಸ್ಥಳವನ್ನು ಹುಡುಕಿದಾಗ ಮತ್ತು ಅನುಮಾನಾಸ್ಪದವಾಗಿ ಏನೂ ಸಿಗದ ನಂತರ ಅಲ್ಲಿಂದ ತೆರಳಿದೆ ಎಂದು ವರದಿಯಾಗಿದೆ. ಆದಾಗ್ಯೂ, ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ದೂರದಲ್ಲಿರುವ … Continued

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : ಕರ್ನಾಟಕದ ಟೆಕ್ಕಿ-ಮಾಜಿ ಪೊಲೀಸ್ ಅಧಿಕಾರಿ ಪುತ್ರನ ಬಂಧನ

ನವದೆಹಲಿ: ಸಂಸತ್ತಿನ ಭಾರೀ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಒಬ್ಬನನ್ನು ಕರ್ನಾಟಕದ ಬಾಗಲಕೋಟೆಯ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯವರ ಮಗ ಸಾಯಿಕೃಷ್ಣ ಎಂದು ಗುರುತಿಸಲಾಗಿದೆ. ಸಾಯಿಕೃಷ್ಣ, ಡಿಸೆಂಬರ್ 13 ರಂದು ಲೋಕಸಭೆಯ ಸದನಕ್ಕೆ ಒಳನುಗ್ಗಿ ಡಬ್ಬಿಗಳಿಂದ ಹಳದಿ ಅನಿಲವನ್ನು ಬಿಡುಗಡೆ ಮಾಡಿದವರಲ್ಲಿ ಒಬ್ಬನಾದ ಮನೋರಂಜನ ಡಿ. … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಬಳಕೆ ಮಾಡಿದ್ದ ಸುಟ್ಟ ಫೋನ್ ಗಳ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ನಾಶಪಡಿಸಿದ್ದ ಮೊಬೈಲ್‌ ಫೋನ್‌ಗಳ ಭಾಗಗಳನ್ನು ದೆಹಲಿ ಪೊಲೀಸರು ಭಾನುವಾರ ರಾಜಸ್ಥಾನದಲ್ಲಿ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಎಲ್ಲಾ ಫೋನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲೋಕಸಭೆ ಭದ್ರತಾ ಉಲ್ಲಂಘನೆ ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ ಎಲ್ಲಾ ಆರೋಪಿಗಳ … Continued