ದುಬೈ ಪ್ರವಾಸ ಮಾಡಲು ಡಿ. ಕೆ. ಶಿವಕುಮಾರಗೆ ಅನುಮತಿ ನೀಡಿದ ವಿಶೇಷ ನ್ಯಾಯಾಲಯ

ನವದೆಹಲಿ: ದುಬೈನಲ್ಲಿ ನಡೆಯಲಿರುವ ವಾಣಿಜ್ಯೋದ್ಯಮ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಶನಿವಾರ ದೆಹಲಿಯ ವಿಶೇಷ ನ್ಯಾಯಾಲಯವು ಅನುಮತಿಸಿದೆ. ಡಿಸೆಂಬರ್‌ 1ರಿಂದ 8ರವರೆಗೆ ದುಬೈ ಪ್ರವಾಸ ಕೈಗೊಳ್ಳಲು ಅನುಮತಿಸುವಂತೆ ಕೋರಿ ಶಿವಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ಷರತ್ತಿಗೆ ಒಳಪಟ್ಟು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಕಾಸ್‌ ಧಲ್‌ ಅವರು ಮಾನ್ಯ ಮಾಡಿದ್ದಾರೆ. ಪ್ರವಾಸ … Continued