ದೆಹಲಿ ದಂಗೆ ಹಿಂದೆ ಕಾಂಗ್ರೆಸ್‌, ಎಡ‌ ಪಕ್ಷಗಳ ಕೈವಾಡ: ಕಟೀಲು

ಬೆಂಗಳೂರು: ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷ ಹಾಗೂ ದೇಶವಿರೋಧಿ ಖಲಿಸ್ತಾನಿ ಶಕ್ತಿಗಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ ಕಟೀಲು‌ ಹೇಳಿದರು, ಆದರೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕಾಗಿ ದೆಹಲಿ ದಂಗೆಯ ಹಿಂದೆ ಬಿಜೆಪಿ ಒಳಸಂಚಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ … Continued