ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳದ ದಾಳಿ ನಂತರ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ

ನವದೆಹಲಿ: ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ಪೊಲೀಸ್ ಘಟಕದ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ “ಅವರ ವಿರುದ್ಧ ದೋಷಾರೋಪಣೆಯ ವಸ್ತುಗಳು ಮತ್ತು ಸಾಕ್ಷ್ಯಗಳನ್ನು” ವಶಪಡಿಸಿಕೊಂಡ ನಂತರ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಯಿತು. ಅಮಾನತುಲ್ಲಾ ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ನಲ್ಲಿ ನಡೆದ ನೇಮಕಾತಿಯಲ್ಲಿನ … Continued