ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಯನ್ನು ಸೇವೆಯಿಂದ ವಜಾ ಮಾಡಿದ ವಿಜಿಲೆನ್ಸ್

ನವದೆಹಲಿ: ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ ಅವರನ್ನು ಸೇವೆಯಿಂದ ವಜಾಗೊಳಿಸಿ ವಿಜಿಲೆನ್ಸ್ ನಿರ್ದೇಶನಾಲಯ (ಡಿಒವಿ) ಆದೇಶ ಹೊರಡಿಸಿದೆ. 2007ರ ಪ್ರಕರಣವನ್ನು ಉಲ್ಲೇಖಿಸಿ ವಿಜಿಲೆನ್ಸ್‌ನ ವಿಶೇಷ ಕಾರ್ಯದರ್ಶಿ ರಾಜಶೇಖರ ಆದೇಶ ಹೊರಡಿಸಿದ್ದಾರೆ. “ಸಕ್ಷಮ ಪ್ರಾಧಿಕಾರವು 1965 ರ ಕೇಂದ್ರ ನಾಗರಿಕ ಸೇವೆಗಳ (ತಾತ್ಕಾಲಿಕ … Continued

ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಕಣ್ಣಿಗೆ ಗಾಯ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರದ ಮಾಜಿ ಸಚಿವೆ ಬಾನ್ಸುರಿ ಸ್ವರಾಜ್‌ ಅವರ ಕಣ್ಣಿಗೆ ಗಾಯವಾಗಿದೆ. ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ವೈದ್ಯರ ಬಳಿ ತೆರಳಿ ಒಂದು ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡಿರುವ ಪೋಟೊ ಶೇರ್‌ ಮಾಡಿಕೊಂಡಿರುವ ಬಾನ್ಸುರಿ ಸ್ವರಾಜ್‌, ‘ಪ್ರಚಾರದ … Continued

ದೆಹಲಿಗೆ ಹೋದರೂ ಈಶ್ವರಪ್ಪ ಭೇಟಿಯಾಗದ ಅಮಿತ್‌ ಶಾ….!

ಬೆಂಗಳೂರು: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಆಹ್ವಾನದ ಮೇರೆಗೆ ಬುಧವಾರ ದೆಹಲಿಗೆ ತೆರಳಿದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್‌ ಬಂದಿದ್ದಾರೆ. ಮಂಗಳವಾರ ದೂರವಾಣಿ ಕರೆ ಮಾಡಿದ್ದ ಅಮಿತ್‌ ಶಾ ಅವರು ತಮಗೆ ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದರು ಎಂಬುದಾಗಿ ಈಶ್ವರಪ್ಪ ಹೇಳಿದ್ದರು. … Continued

ಶಿವಮೊಗ್ಗದಲ್ಲಿ ಬಂಡಾಯ : ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬುಲಾವ್‌ ; ಈಶ್ವರಪ್ಪ ಮುಂದಿನ ನಡೆ ಏನು..?

ಬೆಂಗಳೂರು : ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಕೆ.ಎಸ್‌. ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಕರೆ ಮಾಡಿದ್ದು, ನಾಳೆ (ಏಪ್ರಿಲ್‌ ೩) ಈಶ್ವರಪ್ಪ ಅವರನ್ನು ದೆಹಲಿಗೆ ಬುಲಾವ್‌ ಮಾಡಿದ್ದಾರೆ. ಹೀಗಾಗಿ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ. ಮಗ ಕಾಂತೇಶ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ … Continued

ಅತಿಹೆಚ್ಚು ಬಿಲಿಯನೇರ್‌ ಗಳ ಸಂಖ್ಯೆ : ಮೊದಲ ಬಾರಿಗೆ ಏಷ್ಯಾದಲ್ಲಿ ಮೊದಲನೇ ಸ್ಥಾನಕ್ಕೆ ಏರಿದ ಮುಂಬೈ, ಜಾಗತಿಕವಾಗಿ ಎಷ್ಟನೇ ಸ್ಥಾನ ಗೊತ್ತಾ..?

ಮುಂಬೈ: ಭಾರತದ ಆರ್ಥಿಕ ರಾಜಧಾನಿ ಮುಂಬೈ ಈಗ ಮತ್ತೊಂದು ಟ್ಯಾಗ್‌ ಅನ್ನು ತನ್ನ ಹೆಸರಿನೊಂದಿಗೆ ಸೇರಿಸಿಕೊಂಡಿದೆ. ಈಗ ಏಷ್ಯಾದ ‘ಬಿಲಿಯನೇರ್ (ಶತಕೋಟ್ಯಧಿಪತಿಗಳು) ರಾಜಧಾನಿ’ಯಾಗಿ ಹೊರಹೊಮ್ಮಿದೆ. ಮುಂಬೈನಲ್ಲಿ ವಾಸಿಸುವ ಬಿಲಿಯನೇರ್‌ಗಳ ಸಂಖ್ಯೆ ಈಗ ಚೀನಾದ ಶಾಂಘೈ ಮತ್ತು ಅದರ ರಾಜಧಾನಿ ಬೀಜಿಂಗ್‌ಗಿಂತ ಹೆಚ್ಚಾಗಿದೆ. ಮುಂಬೈ ನಗರವು ಮೊದಲ ಬಾರಿಗೆ ಏಷ್ಯಾದ ಬಿಲಿಯನೇರ್ ರಾಜಧಾನಿಯಾಗಿ ಹೊರಹೊಮ್ಮಿದೆ. ಈ ಮಾಹಿತಿಯನ್ನು … Continued

ಶಸ್ತ್ರಚಿಕಿತ್ಸೆ ನಂತರ ಚೇತರಿಕೆ : ವೀಡಿಯೊ ಹಂಚಿಕೊಂಡ ಸದ್ಗುರು

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 66 ವರ್ಷದ ಅಧ್ಯಾತ್ಮ ಗುರು ಜಗ್ಗಿ ವಾಸುದೇವ (ಸದ್ಗುರು) ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತಮ್ಮ ಆರೋಗ್ಯದಲ್ಲಿನ ಚೇತರಿಕೆಯ ಬಗ್ಗೆ ಈಶಾ ಫೌಂಡೇಶನ್‌ ಸಂಸ್ಥಾಪಕರಾದ ಸದ್ಗುರು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ‘ಸದ್ಗುರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ’ ಎಂದು ವೀಡಿಯೊಕ್ಕೆ ಕ್ಯಾಪ್ಶನ್‌ ನೀಡಲಾಗಿದ್ದು, ಸದ್ಗುರು ಅವರು … Continued

ದೆಹಲಿ ಮದ್ಯ ನೀತಿ ಹಗರಣ : ಮಧ್ಯಂತರ ರಕ್ಷಣೆಗೆ ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇ.ಡಿ. ತಂಡ

ನವದೆಹಲಿ : ಜಾರಿ ನಿರ್ದೇಶನಾಲಯದ (ಇಡಿ) ತಂಡ ಗುರುವಾರ ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಸರ್ಚ್ ವಾರೆಂಟ್ ಇದೆ ಎಂದು ಇ.ಡಿ. ತಂಡವು ಕೇಜ್ರಿವಾಲ್ ಅವರ ನಿವಾಸದಲ್ಲಿ ಸಿಬ್ಬಂದಿಗೆ ಮಾಹಿತಿ ನೀಡಿದೆ. ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೀಡಿದ … Continued

ದೆಹಲಿ ಆಸ್ಪತ್ರೆಯಲ್ಲಿ ಮಿದುಳಿನ ರಕ್ತಸ್ರಾವಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು

ನವದೆಹಲಿ : ಸದ್ಗುರು ಜಗ್ಗಿ ವಾಸುದೇವ ಅವರು ಮೆದುಳು ರಕ್ತಸ್ರಾವದಿಂದಾಗಿ ದೆಹಲಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಇಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿದೆ. 66 ವರ್ಅಷದ ಸದ್ಗುರು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು “ನಿರೀಕ್ಷೆ ಮೀರಿ” ಸುಧಾರಿಸುತ್ತಿದ್ದಾರೆ ಎಂದು ಅದು ಹೇಳಿದೆ. “ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲು ಪ್ರಯತ್ನಿಸಿದರು. … Continued

ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಸಿಆರ್ ಪುತ್ರಿ-ಬಿಆರ್‌ ಎಸ್‌ ನಾಯಕಿ ಕೆ. ಕವಿತಾ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿದೆ. 45 ವರ್ಷದ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೈದರಾಬಾದ್ ನಿವಾಸದ … Continued

ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ ಬಿಜೆಪಿ ಸಂಸದ-ಕ್ರಿಕೆಟಿಗ ಗೌತಮ ಗಂಭೀರ

ನವದೆಹಲಿ: ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ ಗಂಭೀರ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗೌತಮ ಗಂಭೀರ ಅವರು, ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರಿಗೆ ಎಕ್ಸ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಾವು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ತಾವು ಆಡಿದ ಕ್ರೀಡೆಯಾದ ಕ್ರಿಕೆಟ್‌ನತ್ತ … Continued