ಎಚ್ಚರ…| ವಂಚಕರಿಂದ ʼಡಿಜಿಟಲ್ ಬಂಧನʼ : 10 ಕೋಟಿ ರೂ. ಕಳೆದುಕೊಂಡ 70 ವರ್ಷದ ನಿವೃತ್ತ ಇಂಜಿನಿಯರ್…!

ನವದೆಹಲಿ: ದೆಹಲಿಯ 70 ವರ್ಷದ ನಿವೃತ್ತ ಇಂಜಿನಿಯರ್ ಡಿಜಿಟಲ್ ಬಂಧನದ ಹಗರಣಕ್ಕೆ ಬಲಿಯಾದ ನಂತರ ತನ್ನ ಜೀವಮಾನದ ಉಳಿತಾಯದ ಹಣ ಕಳೆದುಕೊಂಡಿದ್ದಾರೆ. ತೈವಾನ್‌ನಿಂದ ನಿಷೇಧಿತ ಪದಾರ್ಥಗಳನ್ನು ಒಳಗೊಂಡ ಪಾರ್ಸೆಲ್ ನಿಮ್ಮ ಹೆಸರಿಗೆ ಕಳುಹಿಸಲಾಗಿದೆ ಎಂದು ಫೋನ್‌ ಮಾಡಿ ಹೆದರಿಸಿ ವಂಚಕರು ಅವರಿಂದ 10 ಕೋಟಿ ರೂ.ಗಳಿಗೂ ಹೆಚ್ಚು ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ. ಪೊಲೀಸರಂತೆ … Continued

ವೀಡಿಯೊ…| ಸುಪ್ರೀಂ ಕೋರ್ಟ್‌ ಸಿಜೆಐ ಚಂದ್ರಚೂಡರ ʼಮರಣದಂಡನೆ ಪ್ರಶ್ನೆʼಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ವಕೀಲರ ಉತ್ತರ ಹೇಗಿದೆ ನೋಡಿ…

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ರಾಷ್ಟ್ರೀಯ ನ್ಯಾಯಾಂಗ ವಸ್ತುಸಂಗ್ರಹಾಲಯ ಮತ್ತು ಆರ್ಕೈವ್ (ಎನ್‌ಜೆಎಂಎ) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ ಅವರು ಗುರುವಾರ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ವಕೀಲರ ಜೊತೆ ಸಂವಾದ ನಡೆಸಿದರು. ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದ ಮುಖ್ಯ ನ್ಯಾಯಾಧೀಶ ಚಂದ್ರಚೂಡ ಅವರು ಭಾರತದಲ್ಲಿ ಮರಣದಂಡನೆಯ ಬಗ್ಗೆ ಪ್ರಶ್ನೆಯನ್ನು ಕೇಳುವ … Continued

ಬಾಲಕನ ಹೊಟ್ಟೆಯಿಂದ ಬ್ಯಾಟರಿಗಳು, ಬ್ಲೇಡ್‌ಗಳು ಸೇರಿದಂತೆ 56 ಲೋಹದ ವಸ್ತುಗಳನ್ನು ಹೊರಕ್ಕೆ ತೆಗೆದ ವೈದ್ಯರು ; .ಆದರೆ…

ಹತ್ರಾಸ್ (ಉತ್ತರ ಪ್ರದೇಶ) : ದೆಹಲಿಯ ಆಸ್ಪತ್ರೆಯಲ್ಲಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಿ ಬಾಲನ ಹೊಟ್ಟೆಯಿಂದ ವಾಚ್ ಬ್ಯಾಟರಿಗಳು, ಬ್ಲೇಡ್‌ಗಳು, ಉಗುರುಗಳು ಮತ್ತು ಇತರ ಲೋಹದ ತುಣುಕುಗಳಂತಹ ಬೆರಗುಗೊಳಿಸುವ 56 ವಸ್ತುಗಳನ್ನು ತೆಗೆದು ಹಾಕಿದ ಒಂದು ದಿನದ ನಂತರ ಉತ್ತರ ಪ್ರದೇಶದ ಹತ್ರಾಸದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. . 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮಾ … Continued

ವೀಡಿಯೊ..| ಟ್ರಾಫಿಕ್ ಪೋಲೀಸರನ್ನು 20 ಮೀಟರ್ ಎಳೆದೊಯ್ದ ಕಾರು; ಗಾಯಗೊಂಡ ಎಎಸ್‌ ಐ-ಹೆಡ್ ಕಾನ್ಸ್‌ಟೇಬಲ್…

ನವದೆಹಲಿ : ನೈಋತ್ಯ ದೆಹಲಿಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನಲ್ಲಿ ಸುಮಾರು 20 ಮೀಟರ್ ಎಳೆದೊಯ್ದ ಘಟನೆ ನಡೆದ ವರದಿಯಾಗಿದೆ. ಈ ಸಂಬಂಧ ಶಂಕಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶನಿವಾರ ಸಂಜೆ 7:45 ರ ಸುಮಾರಿಗೆ ವೇದಾಂತ ದೇಶಿಕಾ ಮಾರ್ಗದ ಬಳಿಯ ಬೆರ್ ಸರೈ ಟ್ರಾಫಿಕ್ … Continued

ವೀಡಿಯೊ..| ಹಾರ್ನ್‌ ಮಾಡಬೇಡಿ ಎಂದಿದ್ದಕ್ಕೆ ವೃದ್ಧನಿಗೆ ಬೆದರಿಕೆ ಹಾಕಿದರು ; ಪೊಲೀಸರನ್ನು ಕರೆದ ಅಕ್ಕಪಕ್ಕದವರಿಗೆ ಕಾರ್‌ ಗುದ್ದಿಸಿದ ಸಹೋದರಿಯರು…!

ನವದೆಹಲಿ : ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ಇಬ್ಬರು ಸಹೋದರಿಯರನ್ನು ಹೈಡ್ರಾಮಾದ ನಂತರ ಬಂಧಿಸಲಾಗಿದೆ. ಅವರು ವೃದ್ಧನನ್ನು ಬೆದರಿಕೆ ಹಾಕಿ, ಪೊಲೀಸರು ಬಂದ ನಂತರ ಗಂಟೆಗಳ ಕಾಲ ಮನೆಯೊಳಗೆ ಲಾಕ್‌ ಮಾಡಿಕೊಂಡು, ನಂತರ ಕ್ಯಾಂಪಸ್‌ನೊಳಗೆ ತಮ್ಮ ಕಾರನ್ನು ಬೇಕಾಬಿಟ್ಟಿ ಓಡಿಸಿ ಜನರನ್ನು ಗಾಯಗೊಳಿಸಿದ್ದಾರೆ. ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಮಾಡಿದ್ದಾರೆ. ಪೊಲೀಸರು … Continued

ದೀಪಾವಳಿ ಆಚರಿಸುತ್ತಿದ್ದ ವೇಳೆ ಮಗನ ಎದುರೇ ವ್ಯಕ್ತಿ-ಅಪ್ರಾಪ್ತನ ಹತ್ಯೆ ; ಇದರ ʼಮಾಸ್ಟರ್‌ ಮೈಂಡ್‌ʼ ಮತ್ತೊಬ್ಬ ಅಪ್ರಾಪ್ತ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಬಿಹಾರಿ ಕಾಲೋನಿಯಲ್ಲಿ ಗುರುವಾರ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಹುಡುಗ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಒಬ್ಬ ಹುಡುಗ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ಆಕಾಶ (40) ಮತ್ತು ಆತನ ಸಹೋದರನ ಮಗ ರಿಷಭ (16) ಎಂದು … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ಗುಜರಾತಿನಲ್ಲಿ 5,000 ಕೋಟಿ ರೂ. ಮೌಲ್ಯದ 518 ಕೆಜಿ ಕೊಕೇನ್ ವಶ…

ನವದೆಹಲಿ: ಭಾನುವಾರ ವಿಶೇಷ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಅಂಕಲೇಶ್ವರ ನಗರದಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರು ಮತ್ತು ಗುಜರಾತ್ ಪೊಲೀಸರ ಜಂಟಿ ತಂಡ ಅಂಕಲೇಶ್ವರದಲ್ಲಿರುವ ಆವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯ ಆವರಣದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 518 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ … Continued

ಆಹಾರದ ಪ್ಯಾಕೆಟ್‌ಗಳಲ್ಲಿ ತುಂಬಿ ಸಾಗಿಸುತ್ತಿದ್ದ ₹ 2,000 ಕೋಟಿ ಮೌಲ್ಯದ ಕೊಕೇನ್ ದೆಹಲಿಯಲ್ಲಿ ವಶ…!

ನವದೆಹಲಿ: ಒಂದು ವಾರದಲ್ಲಿ, ದೆಹಲಿಯಲ್ಲಿ ₹ 7,000 ಕೋಟಿಗೂ ಹೆಚ್ಚು ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಗುರುವಾರ ದೆಹಲಿಯ ರಮೇಶ ನಗರದಲ್ಲಿ ಮಾದಕವಸ್ತು ಜಾಲವನ್ನು ಭೇದಿಸಿದ್ದು, ತಿಂಡಿ ಪ್ಯಾಕೆಟ್‌ಗಳಲ್ಲಿ ತುಂಬಿದ ₹ 2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಜಿಪಿಎಸ್ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued