ಶ್ರದ್ಧಾ ಭೀಕರ ಕೊಲೆ ಪ್ರಕರಣ: ಕೊಂದು ದೇಹ ಫ್ರಿಡ್ಜ್‌ನಲ್ಲಿಟ್ಟು ಬೇರೆ ಮಹಿಳೆಯರ ಜೊತೆ ಡೇಟಿಂಗ್‌ ಶುರು ಮಾಡಿದ್ದ ಕೊಲೆ ಆರೋಪಿ ಅಫ್ತಾಬ್…!

 ನವದೆಹಲಿ: ಶ್ರದ್ಧಾ ಕೊಲೆ ಪ್ರಕರಣದ ಆಘಾತಕಾರಿ ಅಪ್‌ಡೇಟ್‌ನಲ್ಲಿ, ಆರೋಪಿ ಅಫ್ತಾಬ್ ಪೂನಾವಾಲಾ ದಕ್ಷಿಣ ದೆಹಲಿಯ ಛತ್ತರ್‌ಪುರ ಪಹಾಡಿಯಲ್ಲಿ ತನ್ನ ಲೈವ್-ಇನ್ ಪಾರ್ಟ್ನರಳನ್ನು ಕೊಂದ ಕೆಲವು ದಿನಗಳ ನಂತರ ಮತ್ತೆ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಮೂಲಗಳ ಪ್ರಕಾರ, ಆತ 2019 ರಲ್ಲಿ ಶ್ರದ್ಧಾ ವಾಕರ್ ಅವಳನ್ನು ಭೇಟಿಯಾದ ಅದೇ ಡೇಟಿಂಗ್ ಅಪ್ಲಿಕೇಶನ್ … Continued

ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್​​ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್​.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಎಲ್​.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ … Continued

ಅಬಕಾರಿ ನೀತಿ ಪ್ರಕರಣದಲ್ಲಿ ಮೊದಲ ಬಂಧನ : ಮನೀಶ್ ಸಿಸೋಡಿಯಾ ಸಹಾಯಕ ವಿಜಯ ನಾಯರ್ ಬಂಧಿಸಿದ ಸಿಬಿಐ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಜಯ ನಾಯರ್ ಅವರನ್ನು ಸಿಬಿಐ ಬಂಧಿಸಿದೆ. ಇದು ಈ ಪ್ರಕರಣದಲ್ಲಿ ಸಿಬಿಐನ ಮೊದಲ ಬಂಧನವಾಗಿದೆ. ಅವರು ಓನ್ಲಿ ಮಚ್ ಲೌಡರ್ ಎಂಟರ್‌ಟೈನ್‌ಮೆಂಟ್ ಮತ್ತು ಈವೆಂಟ್ ಮೀಡಿಯಾ ಕಂಪನಿಯ ಮಾಜಿ ಸಿಇಒ ಆಗಿದ್ದಾರೆ. ಅವರ ಮೇಲೂ ಇಡಿ ದಾಳಿ ನಡೆಸಿದೆ. ಅಬಕಾರಿ ನೀತಿ ಪ್ರಕರಣದ ಪ್ರಮುಖ ಸಂಚುಕೋರರಲ್ಲಿ ಇವರೂ ಒಬ್ಬರು … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯಕುಮಾರ್ ಸಕ್ಸೇನಾ ವಿರುದ್ಧ ಮಾನಹಾನಿಕರ ಆರೋಪ ಮಾಡದಂತೆ ಎಎಪಿಗೆ ನಿರ್ಬಂಧಿಸಿದ ಹೈಕೋರ್ಟ್

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿನಯಕುಮಾರ್ ಸಕ್ಸೇನಾ ಮತ್ತು ಅವರ ಕುಟುಂಬದವರು ₹ 1,400 ಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರತಿಪಾದಿಸಿದ ನಂತರ ಆಮ್ ಆದ್ಮಿ ಪಕ್ಷ ಮತ್ತು ಅದರ ಹಲವಾರು ನಾಯಕರು “ಸುಳ್ಳು” ಆರೋಪಗಳನ್ನು ಮಾಡದಂತೆ ಸೆಪ್ಟೆಂಬರ್ 27 ರಂದು ದೆಹಲಿ ಹೈಕೋರ್ಟ್ ನಿರ್ಬಂಧಿಸಿದೆ. ಅಲ್ಲದೆ, ಸಕ್ಸೇನಾ ಅವರು ಎಎಪಿ, ಅದರ ನಾಯಕರಾದ ಅತಿಶಿ ಸಿಂಗ್, … Continued

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನಕ್ಕೂ ಮುನ್ನ ಎಸಿಬಿ ಅಧಿಕಾರಿ ತಳ್ಳಿ, ದೌರ್ಜನ್ಯ ನಡೆಸಿದ ಬೆಂಬಲಿಗರ ಗುಂಪು | ವೀಕ್ಷಿಸಿ

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳದ ಸಮವಸ್ತ್ರ ಧರಿಸಿದ್ದ ಅಧಿಕಾರಿಯನ್ನು ಆಮ್‌ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರು ಎಂದು ಆರೋಪಿಸಿರುವ ವ್ಯಕ್ತಿಗಳ ಗುಂಪೊಂದು ತಳ್ಳಿ ದೌರ್ಜನ್ಯ ನಡೆಸುತ್ತಿರುವುದು  ವೀಡಿಯೊದಲ್ಲಿ ಕಂಡುಬಂದಿದೆ. ಎಎನ್‌ಐ ಟ್ವಿಟ್ಟರಿನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ದೆಹಲಿ ಭ್ರಷ್ಟಾಚಾರ-ವಿರೋಧಿ ವಿಭಾಗದ (ಎಸಿಬಿ) ಸಮವಸ್ತ್ರವನ್ನು ಧರಿಸಿದ ಅಧಿಕಾರಿಯನ್ನು ಅಮಾನತುಲ್ಲಾ ಖಾನ್ ಬೆಂಬಲಿಗರು ಎಂದು ಎಸಿಬಿ ಆರೋಪಿಸಿರುವ … Continued

ವಕ್ಫ್ ಬೋರ್ಡ್ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ 4 ದಿನ ಎಸಿಬಿ ಕಸ್ಟಡಿಗೆ

ನವದೆಹಲಿ: ವಕ್ಫ್ ಬೋರ್ಡ್ ನಿಧಿ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಎಸಿಬಿಗೆ ನಾಲ್ಕು ದಿನಗಳ ಕಸ್ಟಡಿ ನೀಡಿದೆ. ಓಖ್ಲಾ ಶಾಸಕರನ್ನು ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳದವರು ಸೆಪ್ಟೆಂಬರ್ 16, ಶುಕ್ರವಾರ ಬಂಧಿಸಿದ್ದಾರೆ. ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವ ಆರೋಪದ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಸೇರಿ ಆರು ರಾಜ್ಯಗಳ 30 ಸ್ಥಳಗಳ ಮೇಲೆ ಇಡಿ ದಾಳಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಇಂದು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಇಡಿ ದಾಳಿಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಶೋಧಿಸಲಾಗುತ್ತಿರುವ ಸ್ಥಳಗಳಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ … Continued

₹ 6 ಕೋಟಿ ಚಿನ್ನಾಭರಣ ಲೂಟಿ ಮಾಡಿದ ಆರೋಪಿಗಳ ಬಂಧನಕ್ಕೆ ಕಾರಣವಾಯ್ತು 100 ರೂ. Paytm ವಹಿವಾಟು….!

ನವದೆಹಲಿ: ಪೇಟಿಎಂ ವಹಿವಾಟಿನ ಸಹಾಯದಿಂದ ದೆಹಲಿಯ ಪಹರ್‌ಗಂಜ್ ಪ್ರದೇಶದಲ್ಲಿ ಇಬ್ಬರನ್ನು ದರೋಡೆ ಮಾಡಿದ ಆರೋಪದ ಮೇಲೆ ರಾಜಸ್ಥಾನದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಇಬ್ಬರ ಕಣ್ಣಿಗೆ ಮೆಣಸಿನ ಪುಡಿ ಎರಚಿ ಆರೋಪಿಗಳು ₹ 6 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದರು. ಆರೋಪಿಗಳನ್ನು ನಜಾಫ್‌ಗಢ ನಿವಾಸಿಗಳಾದ ನಾಗೇಶ್ ಕುಮಾರ್ (28), ಶಿವಂ (23), … Continued

ಬಿಜೆಪಿ ಸಂಘಟನೆ, ರಾಜ್ಯದ ಮುಂಬರುವ ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚೆ: ಬಿಎಸ್‌ವೈ

ನವದೆಹಲಿ: ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ … Continued

ಪ್ರತಿಭಟನೆ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ರಸ್ತೆಯಲ್ಲೇ ಎಳೆದೊಯ್ದ ಪೊಲೀಸರು; ವೀಡಿಯೊ ವೈರಲ್

ನವದೆಹಲಿ: ಸಂಸತ್‌ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಂಜೀತ್ ರಂಜನ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಲೆ ಏರಿಕೆ ಮತ್ತು ಹಣದುಬ್ಬರವನ್ನು ವಿರೋಧಿಸಿ ರಾಷ್ಟ್ರಪತಿ ಭವನದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಬಟ್ಟೆಗಳನ್ನು … Continued