ದೀರ್ಘ ಬಾಳಿಕೆ ಕುನ್ಬಾ ಟೆಂಟ್‌ಗಳ ನಿರ್ಮಾಣಕ್ಕೆ ಪ್ರತಿಭಟನಾಕಾರರ ಸಿದ್ಧತೆ

ದೆಹಲಿ ಗಡಿಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ರೈತರು ಸದ್ಯಕ್ಕೆ ಹೋರಾಟವನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿಲ್ಲ. ದೀರ್ಘ ಬಾಳಿಕೆಯ ಕುನ್ಬಾ ಟೆಂಟ್ಗಳನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನಷ್ಟು ತಿಂಗಳುಗಳ ಕಾಲ ಪ್ರತಿಭಟನೆಯನ್ನು ಮುಂದುವರೆಸುವ ಉದ್ದೇಶದಿಂದ ಶಾಶ್ವತವೆನ್ನಬಹುದಾದ ಕುನ್ಬಾ ಡೇರೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಪ್ರತಿಯೊಂದು ಕುಟುಂಬಗಳಿಂದ ೨೦೦ ರೂ.ಗಳಿಂದ ೫೦೦ರೂ.ವರೆಗೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ … Continued

ಐದು ರಾಜ್ಯಗಳಿಂದ ಬರುವವರಿಗೆ ಕೊವಿಡ್‌ ನೆಗೆಟಿವ್‌ ವರದಿ ಕಡ್ಡಾಯ ಮಾಡಲಿರುವ ದೆಹಲಿ?

ನವ ದೆಹಲಿ: ದೇಶಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕಳೆದ ವಾರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ಐದು ರಾಜ್ಯಗಳಿಂದ ಪ್ರಯಾಣಿಸುವ ಜನರಿಗೆ ಕೊವಿಡ್‌ ನೆಗೆಟಿವ್‌ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸುವ ಬಗ್ಗೆ ದೆಹಲಿ ಮುಂದಾಗಿದೆ. ಮಹಾರಾಷ್ಟ್ರ, ಕೇರಳ,ಛತ್ತೀಸ್‌ಗಡ, ಮಧ್ಯಪ್ರದೇಶ, ಮತ್ತು ಪಂಜಾಬ್‌ನಿಂದ ದೆಹಲಿಗೆ ಪ್ರಯಾಣಿಸುವ ಜನರು ಶನಿವಾರದಿಂದ R ಣಾತ್ಮಕ ನೆಗೆಟಿವ್‌ ಆರ್‌ಟಿ-ಪಿಸಿಆರ್ ಪರೀಕ್ಷೆ ವರದಿ ತೋರಿಸಬೇಕಾಗುತ್ತದೆ ಎಂದು … Continued

ದೆಹಲಿ ಪ್ರತಿಭಟನೆಗೆ ರಾಜ್ಯದಿಂದಲೂ ರೈತರು

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಹೊರವಲಯ ಸಿಂಗುದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದಿಂದ ಸಾವಿರಾರು ರೈತರು ಮಂಗಳವಾರದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ಗಡಿ ಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, … Continued