ಬಿಜೆಪಿ ಹೈಕಮಾಂಡ್ ಬುಲಾವ್: ಮಾಜಿ ಸಿಎಂ ಬೊಮ್ಮಾಯಿ ದೆಹಲಿಗೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಈಗ ಬುಲಾವ್ ಬಂದಿದೆ. ಬೊಮ್ಮಾಯಿಯವರು ಭಾನುವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಲಿದ್ದು, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. … Continued