ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ ಕೇಜ್ರಿವಾಲ ಆಮ್ ಆದ್ಮಿ ಪಕ್ಷಕ್ಕೆ 7 ಶಾಸಕರು ರಾಜೀನಾಮೆ
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಶಾಸಕರಾದ ನರೇಶ ಯಾದವ್ (ಮೆಹ್ರೌಲಿ), ರೋಹಿತಕುಮಾರ (ತ್ರಿಲೋಕಪುರಿ), ರಾಜೇಶ ರಿಷಿ (ಜನಕಪುರಿ), ಮದನಲಾಲ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ … Continued