ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು “ಆಸಿಡ್ ದಾಳಿ” ಎಂಬ ಕಟ್ಟುಕಥೆ : ಸುಳ್ಳು ದೂರಿನ ಹಿಂದಿನ ಬೃಹನ್ನಾಟಕ ಬಯಲು…!

ನವದೆಹಲಿ: ಲೈಂಗಿಕ ದೌರ್ಜನ್ಯ, ಪೊಲೀಸ್ ದೂರು, ಶೌಚಾಲಯ ಕ್ಲೀನರ್‌ನಿಂದ ಸುಟ್ಟ ಗಾಯಗಳು, ವ್ಯಕ್ತಿಯೊಬ್ಬ ಹಿಂಬಾಲಿಸಿದ್ದಾನೆ (Stalker) ಎಂಬ ಕಟ್ಟು ಕಥೆ, ಮತ್ತು ಇವೆಲ್ಲದರ ನಾಟಕ ಕೊನೆಗೂ ಬಯಲು. ಇವೆಲ್ಲ ದೆಹಲಿಯ ಆಸಿಡ್ ದಾಳಿ ಎಂಬ ಪ್ರಕರಣದ ಕಟ್ಟುಕತೆಯ ಪ್ರಮುಖ ಅಂಶಗಳು. ಈ”ಆಸಿಡ್ ದಾಳಿ” ಪ್ರಕರಣದ ತಿರುವುಗಳು ನಿಜಕ್ಕೂ ಬೆಚ್ಚಿ ಬೀಳಿಸುವಂತಿವೆ. ಕೊನೆಗೆ ಇದು ಆಸಿಡ್ ದಾಳಿಯೇ … Continued

ದೆಹಲಿಯಲ್ಲಿ ಎನ್‌ಕೌಂಟರ್ : ‘ಸಿಗ್ಮಾ ಗ್ಯಾಂಗ್’ ನ ನಾಲ್ವರು ʼಮೋಸ್ಟ್ ವಾಂಟೆಡ್ʼ ಗ್ಯಾಂಗ್‌ಸ್ಟರ್‌ ಗಳು ಹತ

ನವದೆಹಲಿ: ದೆಹಲಿಯಲ್ಲಿ ಬಿಹಾರ ಪೊಲೀಸರ ಸಹಯೋಗದೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್‌ನಲ್ಲಿ ನಾಲ್ವರು ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ಗಳು ಹತರಾಗಿದ್ದಾರೆ. ಈ ಘಟನೆ ಗುರುವಾರ ಮುಂಜಾನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ದೆಹಲಿ ಪೊಲೀಸರ ಪ್ರಕಾರ, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಹದ್ದೂರ್ ಶಾ ರಸ್ತೆಯಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಹತರಾದವರನ್ನು ರಂಜನ್ ಪಾಠಕ್ (25), ಬಿಮಲೇಶ್ … Continued

ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಗೆ ಮಹಿಳಾ ಪತ್ರಕರ್ತರಿಗೆ ನಿಷೇಧ…!

 ನವದೆಹಲಿ : ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳೆಯರಿಗೆ ಭಾಗವಹಿಸಲು ಅವಕಾಶ ನೀಡದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಮೀರ್ ಖಾನ್ ಮುತ್ತಕಿ ಅವರು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರದ ಭಾಗವಾಗಿದ್ದು, ಈ ಗುಂಪು ಮಹಿಳೆಯರ ಮೇಲೆ ನಿರ್ಬಂಧಗಳನ್ನು ವಿಧಿಸುವುದಕ್ಕೆ, ವಿಶೇಷವಾಗಿ ಅವರು ಕೆಲಸ ಮಾಡುವುದನ್ನು ನಿರ್ಬಂಧಿಸುವುದಕ್ಕೆ ಹೆಸರುವಾಸಿಯಾಗಿದೆ. ಗುರುವಾರ ಭಾರತಕ್ಕೆ … Continued

ಬಿಸಿಸಿಐ ನೂತನ ಅಧ್ಯಕ್ಷರಾಗಿ ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ

 ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಾರ್ಷಿಕ ಸಾಮಾನ್ಯ ಸಭೆಯ ನಂತರ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ಸೌರವ್ ಗಂಗೂಲಿ ಮತ್ತು ರೋಜರ್ ಬಿನ್ನಿಯ ನಂತರ ನಿರಂತರವಾಗಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ಮೂರನೇ ಕ್ರಿಕೆಟಿಗರಾಗಿದ್ದಾರೆ. ರೋಜರ್ ಬಿನ್ನಿಯ … Continued

ವಿಮಾನದ ಚಕ್ರದ ಬಳಿ ಅಡಗಿಕೊಂಡು 1000 ಕಿಮೀ ಪ್ರಯಾಣಿಸಿ ದೆಹಲಿಗೆ ಬಂದ 13 ವರ್ಷದ ಅಫ್ಘಾನ್ ಬಾಲಕ; ಬದುಕುಳಿದದ್ದೇ ಪವಾಡ…!

ನವದೆಹಲಿ: ಅಪಘಾನಿಸ್ತಾನದ ಕಾಬೂಲಿನಿಂದ ದೆಹಲಿಗೆ ವಿಮಾನದಲ್ಲಿ ಅದರ ಚಕ್ರದ ಬಳಿ ಲ್ಯಾಂಡಿಂಗ್ ಗೇರಿನಲ್ಲಿ ಅಡಗಿಕೊಂಡು 13 ವರ್ಷದ ಅಫ್ಘಾನ್ ಬಾಲಕ ಪ್ರಯಾಣ ಮಾಡಿದ್ದಾನೆ…! ಈಗ ಈತನನ್ನು ಪುನಃ ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ವಿಮಾನವು ಇರಾನ್‌ಗೆ ಹೋಗುತ್ತಿದೆ ಎಂದು ತಪ್ಪಾಗಿ ಭಾವಿಸಿದ ಬಾಲಕ, ಕಾಬೂಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಬರುವ KAM … Continued

ವೀಡಿಯೊಗಳು…| ಭಾರತದ ಹಲವೆಡೆ ಆಕಾಶವನ್ನೇ ಬೆಳಗಿದ ಅಪರೂಪದ ಉಲ್ಕಾಪಾತ | ಈ ಅದ್ಭುತ-ಅಪರೂಪದ ದೃಶ್ಯ ವೀಕ್ಷಿಸಿ

ನವದೆಹಲಿ: ಶುಕ್ರವಾರ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರಗಾಂವ್‌ ಮೇಲಿನ ರಾತ್ರಿ ಆಕಾಶವು ಅದ್ಭುತವಾದ ಆಕಾಶ ಘಟನೆಯೊಂದಿಗೆ ಗಮನ ಸೆಳೆದಿದೆ. ಯಾಕೆಂದರೆ ಪ್ರಕಾಶಮಾನವಾದ ಉಲ್ಕೆಯು ದಿಗಂತವನ್ನು ಕೆಲಕಾಲ ಬೆಳಗಿಸಿದೆ. ದೆಹಲಿಯ ದೊಡ್ಡ ಭಾಗಗಳಲ್ಲಿ ಗೋಚರಿಸುತ್ತಿದ್ದ ಈ ಉಲ್ಕಾಶಿಲೆಯು ಆಗಸದಲ್ಲಿ ತನ್ನ ಉರಿಯುತ್ತಿರುವ ಬೆಂಕಿ ಮತ್ತು ನಂತರದ ವಿಘಟನೆಯಿಂದಾಗಿ ನೋಡುಗರನ್ನು ಆಕರ್ಷಿಸಿತು. ಬಾಹ್ಯಾಕಾಶದಿಂದ ಕೆಳಗೆ ಬಂದ ಉರಿಯುತ್ತಿರುವ … Continued

ಉಪರಾಷ್ಟ್ರಪತಿ ಚುನಾವಣೆ : ಬಿಜೆಪಿ ಕಾರ್ಯಾಗಾರದಲ್ಲಿ ಕೊನೆಯ ಸಾಲಿನಲ್ಲಿ ಕುಳಿತ ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯು ತನ್ನ ಎಲ್ಲಾ ಸಂಸದರು ಪಾಲ್ಗೊಳ್ಳುವ ಎರಡು ದಿನಗಳ ಕಾರ್ಯ ಕಾರ್ಯಾಗಾರವನ್ನು ನಡೆಸುವ ಮೂಲಕ ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಿದೆ. ಭಾನುವಾರ (ಸೆಪ್ಟೆಂಬರ್‌ 7) ಪ್ರಾರಂಭವಾದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಕೊನೆಯ ಸಾಲಿನಲ್ಲಿ ಕುಳಿತುಕೊಂಡಿದ್ದು ವಿಶೇಷವಾಗಿ ಗಮನಸೆಳೆಯಿತು. ಸೆಪ್ಟೆಂಬರ್ 3 ರಂದು ಜಿಎಸ್ಟಿ ಕೌನ್ಸಿಲ್ ಅನುಮೋದಿಸಿದ ಪ್ರಮುಖ ಜಿಎಸ್‌ಟಿ … Continued

ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

‘ಜನ ಸುನವಾಯಿ’ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ ; ಆರೋಪಿ ಬಂಧನ

ನವದೆಹಲಿ : ಇಂದು, ಬುಧವಾರ ಬೆಳಿಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ನಿವಾಸದಲ್ಲಿ ನಡೆದ ಸಾರ್ವಜನಿಕ ಅಹವಾಲು ಆಲಿಕೆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಯಿತು. 40 ರ ಹರೆಯದ ವ್ಯಕ್ತಿಯೊಬ್ಬರು ‘ಜನಸುನವಾಯಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಸಾರ್ವಜನಿಕ ಸಭೆಯಲ್ಲಿ ಕುಂದುಕೊರತೆ ಹೇಳಿಕೊಳ್ಳುವವನ ವೇಷದಲ್ಲಿ ಬಂದಿದ್ದ ದಾಳಿಕೋರನನ್ನು ಮುಖ್ಯಮಂತ್ರಿಯವರ ಭದ್ರತಾ … Continued

ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ

ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued