ರಷ್ಯಾದ ತೈಲ ಖರೀದಿಗೆ ಭಾರತದ ಮೇಲೆ ಟ್ರಂಪ್‌ ಸುಂಕದ ಟಾರ್ಗೆಟ್‌ ಮಧ್ಯೆ ಪುತಿನ್ ಶೀಘ್ರವೇ ಭಾರತಕ್ಕೆ ಭೇಟಿ

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್ ಮಾಸ್ಕೋ ಭೇಟಿಯ ಸಂದರ್ಭದಲ್ಲಿ ತಿಳಿಸಿದ್ದಾರೆ. ದಿನಾಂಕಗಳು ಇನ್ನೂ ಅಂತಿಮಗೊಳ್ಳದಿದ್ದರೂ, ಈ ವರ್ಷ ಭೇಟಿ ನಡೆಯುವ ಸಾಧ್ಯತೆಯಿದೆ ಎಂದು ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. “ನಮ್ಮಲ್ಲಿ ವಿಶೇಷ ಹಾಗೂ ಸುದೀರ್ಘ ಸಂಬಂಧವಿದೆ … Continued

ನಡುರಸ್ತೆಯಲ್ಲಿ ವ್ಯಕ್ತಿಯ ಫೋನ್ ಕಸಿದುಕೊಂಡು ಪರಾರಿ ; ಆದ್ರೆ ತನಿಖೆ ವೇಳೆ ಆತನ ಪತ್ನಿಯ ವಿವಾಹೇತರ ಸಂಬಂಧ ಬಯಲಾಯ್ತು…!

ನವದೆಹಲಿ: ದೆಹಲಿಯಲ್ಲಿ ನಡೆದ ಫೋನ್ ಕದ್ದ ಘಟನೆಯಲ್ಲಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದ್ದು, ವಿವಾಹೇತರ ಸಂಬಂಧವೊಂದು ಬಯಲಾಗಿದೆ. ಸ್ಕೂಟಿಯಲ್ಲಿ ಬಂದ ಇಬ್ಬರು ವ್ಯಕ್ತಿಗಳು ಫೋನ್ ಕದ್ದ ವ್ಯಕ್ತಿ ದೂರು ನೀಡಿದ ನಂತರ ಇದು ತನ್ನ ಪತ್ನಿಯೇ ಯೋಜಿಸಿದ್ದ ಕೃತ್ಯ ಎಂದು ಬೆಳಕಿಗೆ ಬಂದಿದೆ. ಆ ವ್ಯಕ್ತಿ ಆರಂಭದಲ್ಲಿ ದಕ್ಷಿಣ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ … Continued

ಗ್ರೀನ್ ಆಸ್ಕರ್ – ಆಶ್ಡನ್‌ ಪ್ರಶಸ್ತಿ : ಸೆಲ್ಕೋ ಸಾಧನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ

ಬೆಂಗಳೂರು: ಈಚೆಗಷ್ಟೇ ಇಂಗ್ಲೆಂಡಿನ ಪ್ರತಿಷ್ಠಿತ ಗ್ರೀನ್ ಆಸ್ಕರ್ – ಆಶ್ಡನ್‌ ಜಾಗತಿಕ ಪ್ರಶಸ್ತಿಯಿಂದ ವಿಶ್ವದಲ್ಲಿಯೇ 3ನೇ ಸಲ ಗುರುತಿಸಲ್ಪಟ್ಟ ಭಾರತದ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಹ್ಲಾದ ಜೋಶಿ ಶ್ಲಾಘಿಸಿದ್ದಾರೆ ಹಾಗೂ ಸಂಸ್ಥೆಯ ಈ ಹಿರಿಮೆಗೆ ಅಭಿನಂದಿಸಿದ್ದಾರೆ. ವಿಕೇಂದ್ರೀಕೃತ ಸೌರ ವಿದ್ಯುತ್ ಬಳಕೆಯಿಂದ ಬಡತನ ನಿವಾರಿಸುವಲ್ಲಿ ಸೆಲ್ಕೋ ಸಂಸ್ಥೆಯ ನಿಲುವು … Continued

ಮಳೆಯಲ್ಲಿ ಆಟವಾಡುತ್ತೇನೆಂದು ಹಠ ಮಾಡಿದ್ದಕ್ಕೆ 10 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಂದ ತಂದೆ…!

ನವದೆಹಲಿ: ದೆಹಲಿಯಲ್ಲಿ ಶನಿವಾರ 10 ವರ್ಷದ ಬಾಲಕನೊಬ್ಬ ಮಳೆಯಲ್ಲಿ ಆಟವಾಡಲು ಹೊರಗೆ ಹೋಗಬೇಕೆಂದು ಹಠ ಮಾಡಿದಕ್ಕೆ ಆತನ ತಂದೆ ಆತನನ್ನು ಇರಿದು ಕೊಂದಿದ್ದಾನೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಪರಾಧಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಶನಿವಾರ ಬೆಳಿಗ್ಗೆ, ದಾದಾದೇವ ಆಸ್ಪತ್ರೆಯಿಂದ ಪೊಲೀಸರಿಗೆ ಮಗುವಿಗೆ ಇರಿತದ ಗಾಯಗಳಾದ ಬಗ್ಗೆ ಕರೆ ಬಂದಿತು. ತನಿಖಾಧಿಕಾರಿ ತಕ್ಷಣ ಆಸ್ಪತ್ರೆಗೆ … Continued

ಪಾಕಿಸ್ತಾನ ಪರ ಬೇಹುಗಾರಿಕೆ ; ನೌಕಾಪಡೆ ಪ್ರಧಾನ ಕಚೇರಿಯ ಸಿಬ್ಬಂದಿ ಬಂಧನ : ಆಪರೇಶನ್‌ ಸಿಂಧೂರ ವೇಳೆಯೂ ಮಾಹಿತಿ ರವಾನೆ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ವರ್ಷಗಳಿಂದ ಮತ್ತು ಆಪರೇಷನ್ ಸಿಂಧೂರ ಸಮಯದಲ್ಲಿಯೂ ಸಹ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ದೆಹಲಿಯಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ಬಂಧಿಸಲಾಗಿದೆ. ಹಣಕ್ಕಾಗಿ ವಿಶಾಲ ಯಾದವ್ ಎಂಬ ಸಿಬ್ಬಂದಿ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಇದನ್ನು ನಿರ್ವಹಿಸುತ್ತಿದ್ದ ಪಾಕಿಸ್ತಾನಿ ಮಹಿಳೆಗೆ … Continued

ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ದೆಹಲಿಯಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಯ ಗ್ಯಾಸ್ಟ್ರೋ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದೆ. ಈ ತಿಂಗಳಲ್ಲಿ 78 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಅಧಿಕೃತ ಹೇಳಿಕೆಯ ಪ್ರಕಾರ, … Continued

ವೀಡಿಯೊ..| ವ್ಯಕ್ತಿಯನ್ನು ಎತ್ತಿ ನೆಲಕ್ಕೆ ಒಗೆದು, ಎಳೆದಾಡಿ, ತುಳಿದಾಡಿದ ಬೀದಿ ಗೂಳಿ ; ದೃಶ್ಯ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ದೆಹಲಿಯ ಛತ್ತರ್‌ಪುರ ಪ್ರದೇಶದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಬೀದಿ ಗೂಳಿಯೊಂದು ದಾಳಿ ಮಾಡಿದ್ದು, ಈ ಭೀಕರ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ, ರಸ್ತೆಬದಿಯಲ್ಲಿ ಸ್ಕೂಟರ್ ಬಳಿ ಬರುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೀದದಿ ಗೂಳಿ ದಿಢೀರನೆ ದಾಳಿ ಮಾಡಿದ್ದನ್ನು ತೋರಿಸಿದೆ. ಗೂಳಿ ವ್ಯಕ್ತಿಯನ್ನು … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿ; ಹೆದರುವ ಅಗತ್ಯ ಇಲ್ಲ ; ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ … Continued

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ

ನವದೆಹಲಿ: ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, … Continued