ಸೊಳ್ಳೆ ಬತ್ತಿಯಿಂದ ಹೊತ್ತಿಕೊಂಡ ಬೆಂಕಿ: ಒಂದೇ ಕುಟುಂಬದ ಆರು ಮಂದಿ ಸಾವು

ನವದೆಹಲಿ: ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ರಾತ್ರಿಯಲ್ಲಿ ಉರಿಯುತ್ತಿದ್ದ ಸೊಳ್ಳೆ ಬತ್ತಿಗೆ ಬೆಂಕಿಹೊತ್ತಿಕೊಂಡ ನಂತರ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಡಿದ ಕುಟುಂಬದ ಆರು ಸದಸ್ಯರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರಾತ್ರಿ ವೇಳೆ ಹಚ್ಚಿದ್ದ ಸೊಳ್ಳೆ ಕಾಯಿಲ್‌ ಮನೆಯೊಳಗಿನ ಹಾಸಿಗೆಯ ಮೇಲೆ ಬಿದ್ದಿದೆ, ಹಾಗೂ ಬೆಂಕಿ ಹೊತ್ತಿಕೊಂಡಿದೆ, ಇದರಿಂದ ಬಿಡುಗಡೆಯಾದ ವಿಷಕಾರಿ ಅನಿಲದಿಂದ ಸಾವು ಸಂಭವಿಸಿದೆ … Continued