ಟ್ವಿಟರಿಗೆ ನೀಡಲಾಗಿದ್ದ ಕಾನೂನು ಕ್ರಮ ವಿನಾಯ್ತಿ ಹಿಂಪಡೆದ ನಂತರ ಕೇಂದ್ರ ಸರ್ಕಾರದ ಮೊದಲ ಪ್ರತಿಕ್ರಿಯೆ

ನವದೆಹಲಿ: ಮೈಕ್ರೋ ಬ್ಲಾಗಿಂಗ್ ಟ್ವಿಟ್ಟರ್ ಗೆ ಭಾರತದಲ್ಲಿ ನೀಡಲಾಗಿದ್ದ ಕಾನೂನು ಕ್ರಮದಿಂದ ವಿನಾಯ್ತಿ ಹಿಂಪಡೆದ ಬಳಿಕ ಕೇಂದ್ರ ಕಾನೂನು ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕಿರಿತು ಟ್ವೀಟ್‌ ಮಾಡಿರುವ ಅವರು, ಭಾರತದಲ್ಲಿನ ಹೊಸ ಐಟಿ ನಿಯಮಗಳನ್ನು ಪರಿಪಾಲನೆ ಮಾಡಲು ಟ್ವಿಟ್ಟರ್ ಗೆ ಹಲವು ಅವಕಾಶಗಳನ್ನು ನೀಡಲಾಗಿದೆ. ಆದರೆ, … Continued