ಕ್ಷೇತ್ರ ಮರುವಿಂಗಡಣೆ | ದಕ್ಷಿಣದ ರಾಜ್ಯಗಳ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ: ಅಂಕಿ-ಅಂಶ ಹಂಚಿಕೊಂಡ ಅಮಿತ್ ಶಾ ; ಕರ್ನಾಟಕಕ್ಕೆ ಸಿಗುವ ಸ್ಥಾನಗಳೆಷ್ಟು..?

ನವದೆಹಲಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ (Delimitation) ನಂತರ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ಆರೋಪಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಗುರುವಾರ (ಏಪ್ರಿಲ್ 16) ಲೋಕಸಭೆಯಲ್ಲಿ ಮಾತನಾಡಿದ ಅವರು, ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಸಂಸದರ ಸಂಖ್ಯೆ ಕುಸಿಯುವ ಬದಲಿಗೆ 195ಕ್ಕೆ ಏರಿಕೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ … Continued