ಮತ್ತೆ ಡಿಲಿಮಿಟೇಶನ್ ಚರ್ಚೆ : ದಕ್ಷಿಣ ರಾಜ್ಯಗಳು ಡಿಲಿಮಿಟೇಶನ್ ವಿರೋಧಿಸುತ್ತಿರುವುದು ಏಕೆ…?

ನವದೆಹಲಿ : ನವದೆಹಲಿ : ಡಿಲಿಮಿಟೇಶನ್ ನಂತರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳು ಕೆಲವು ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಲಾಗಿದೆ. ಉತ್ತರದ ಕೆಲವು ರಾಜ್ಯಗಳಲ್ಲಿ ಜನಸಂಖ್ಯೆಯ ಬೆಳವಣಿಗೆಯು ದಕ್ಷಿಣ ಭಾರತಕ್ಕಿಂತ ವೇಗವಾಗಿದೆ. ತುಲನಾತ್ಮಕವಾಗಿ ಕಡಿಮೆ ಜನಸಂಖ್ಯೆಯ ಬೆಳವಣಿಗೆಯ ಪರಿಣಾಮವಾಗಿ, ಡಿಲಿಮಿಟೇಶನ್ ನಂತರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ಕೆಲವು ಲೋಕಸಭಾ … Continued

ಉತ್ತರ ಕನ್ನಡ ಜಿಲ್ಲೆ ಜಿಪಂ ಕ್ಷೇತ್ರಗಳ ಮರುವಿಂಗಡಣೆ : ಹೆಚ್ಚುವರಿ 15 ಕ್ಷೇತ್ರಗಳ ರಚನೆ, ಆಕ್ಷೇಪಣೆಗೆ ಅವಕಾಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 39 ಜಿಲ್ಲಾ ಪಂಚಾಯತ ಕ್ಷೇತ್ರಗಳ ಮರುವಿಂಗಡಣೆಯಲ್ಲಿ 15 ಹೆಚ್ಚುವರಿ ಕ್ಷೇತ್ರಗಳನ್ನು ರಚನೆ ಮಾಡಿ ಒಟ್ಟು ಕ್ಷೇತ್ರಗಳನ್ನು 54ಕ್ಕೆ ಏರಿಸಿ ರಾಜ್ಯ ಸರ್ಕಾರದ ಕರ್ನಾಟಕ ಪಂಚಾಯತ್‌ ಸೀಮಾ ನಿರ್ಣಯ ಆಯೋಗವು ರಾಜ್ಯಪತ್ರ ಹೊರಡಿಸಿದೆ. ಜೊಯಿಡಾ ತಾಲೂಕಿನಲ್ಲಿ ರಾಮನಗರ, ಜಗಲಬೇಟ ಹಾಗೂ ಜೋಯಿಡಾ ಸೇರಿ ಮೂರು ಜಿಲ್ಲಾ ಪಂಚಾಯತ ಕ್ಷೇತ್ರವನ್ನು ರಚನೆ ಮಾಡಲಾಗಿದೆ. … Continued