400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಬಹುಭಾಷಾ ನಟಿ ಸಾಹಕಾರ ಜಾನಕಿ ಇನಿಲ್ಲ

ಚೆನ್ನೈ : ದಕ್ಷಿಣ ಭಾರತದ ಹಿರಿಯ ನಟಿ, ಬಹುಭಾಷಾ ತಾರೆ ಸಾಹಕಾರ ಜಾನಕಿ ಅವರು ಶುಕ್ರವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ 1:59ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ನಟರ … Continued

ಬಹುಭಾಷಾ ನಟ ಪ್ರದೀಪ ರಾವತ್ ನಿಧನ

ಮುಂಬೈ:  ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಮತ್ತು ವೈವಿಧ್ಯಮಯ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಖ್ಯಾತ ನಟ ಪ್ರದೀಪ ಸಿಂಗ್ ರಾವತ್ ಅವರು ಮಂಗಳವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ನಟ ಪ್ರದೀಪ ರಾವತ್ ಮಂಗಳವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಕ್ಯಾನ್ಸರ್ ಚಿಕಿತ್ಸೆ … Continued

ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ ನಿಧನ

ಹೊನ್ನಾವರ : ಬಡಗುತಿಟ್ಟಿನ ಯಕ್ಷಗಾನ ರಂಗಭೂಮಿ ಕಂಡ ಅಪರೂಪದ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ (52) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣಕ್ಕೆ ಮಣಿಪಾಲ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆಯೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲತಃ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಗ್ರಾಮದವರಾದ ಅವರು, ಪ್ರಸ್ತುತ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿಯಲ್ಲಿ … Continued

ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಗಾನ ಕೋಗಿಲೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಇನ್ನಿಲ್ಲ ; 48 ಸಾವಿರಕ್ಕೂ ಅಧಿಕ ಹಾಡುಗಳ ಅಮರ ಕಂಠ ಮೌನ

ಮೈಸೂರು : ದಕ್ಷಿಣ ಭಾರತದ ಚಿತ್ರರಂಗದ ಹಿನ್ನೆಲೆ ಗಾಯನದಲ್ಲಿ ತಮ್ಮ ಅಪರೂಪದ ಕಂಠಸಿರಿಯ ಮೂಲಕ ಆರು ದಶಕಗಳಿಗೂ ಹೆಚ್ಚುಕಾಲ ಜನರ ಮನಸ್ಸಿನಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ  ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯೊಂದಿಗೆ ಭಾರತೀಯ ಚಿತ್ರಸಂಗೀತದ ಒಂದು ಸುವರ್ಣ ಅಧ್ಯಾಯವೇ ಅಂತ್ಯಗೊಂಡಂತಾಗಿದೆ. ಅನಾರೋಗ್ಯದ … Continued

ಭಾರತದ ಶೂಟಿಂಗ್ ದಂತಕಥೆ ಜಸ್ಪಾಲ್ ರಾಣಾ 49ನೇ ವಯಸ್ಸಿನಲ್ಲೇ ನಿಧನ

ನವದೆಹಲಿ: ಭಾರತದ ಖ್ಯಾತ ಶೂಟರ್ ಹಾಗೂ ಹೈ-ಪರ್ಫಾರ್ಮೆನ್ಸ್ ಪಿಸ್ತೂಲ್ ತರಬೇತುದಾರರಾದ ಜಸ್ಪಾಲ್ ರಾಣಾ (49) ಅವರು ಇಂದು ಶುಕ್ರವಾರ (ಜೂನ್‌ 12) ಬೆಳಗಿನ ಜಾವ ನವದೆಹಲಿಯಲ್ಲಿ ನಿಧನರಾಗಿದ್ದಾರೆ. ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಅಧ್ಯಕ್ಷರಾದ ಕಲಿಕೇಶ ನಾರಾಯಣ್ ಸಿಂಗ್ ದಿಯೋ ಅವರು ಈ ದುಃಖದ ಸಂಗತಿಯನ್ನು ದೃಢಪಡಿಸಿದ್ದಾರೆ. ಜರ್ಮನಿಯ ಮ್ಯೂನಿಚ್‌ನಲ್ಲಿ ನಡೆದ ಐಎಸ್‌ಎಸ್‌ಎಫ್‌ … Continued

ಶಿರಸಿ : ಹಿರಿಯ ಪತ್ರಕರ್ತ ಪಿ.ಎಸ್.ಸದಾನಂದ ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಶಿರಸಿ: ಮಂಗಳವಾರ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್.ಸದಾನಂದ ಅವರಿಗೆ ಬುಧವಾರ ನಗರದ ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿತ್ತು. ಪಿ.ಎಸ್.ಸದಾನಂದ ಅವರು ಸುದೀರ್ಘ ಅವಧಿಯವರೆಗೆ ಪತ್ರಿಕಾ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ … Continued

ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ನಿಧನ

ಮುಂಡಗೋಡ: ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ (75) ಅವರು ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾನಂದ ಅವರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಲೋಕಧ್ವನಿ ಪತ್ರಿಕೆ ಸಂಸ್ಥಾಪಕರಾದ ಗೋಪಾಲಕೃಷ್ಣ ಆನವಟ್ಟಿಯವರ ಕಾಲದಿಂದಲೂ ಅವರು ಲೋಕಧ್ವನಿ … Continued

ಭಾರತೀಯ ಚಿತ್ರರಂಗದ ಮಧುರ ಧ್ವನಿ ಸುಮನ್ ಕಲ್ಯಾಣಪುರ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಆಪ್ತ ಒಡನಾಡಿ ಹಾಗೂ ಲೇಖಕಿ ಮಂಗಲಾ ಖಾಡಿಲ್ಕರ ಈ ವಿಷಯವನ್ನು ಖಚಿತಪಡಿಸಿದ್ದು, ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued