ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಕುಮಟಾ | ಖ್ಯಾತ ವಿದ್ವಾಂಸ, ಡಾ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಹಂಪಿಹೊಳಿ ನಿಧನ

ಕುಮಟಾ : ಖ್ಯಾತ ಸಂಸ್ಕೃತ ವಿದ್ವಾಂಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ವಿ. ಕೆ. ಹಂಪಿಹೊಳಿ (71) ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ತಾಲೂಕಿನ ಹಂಪಿಹೊಳಿಯವರಾದ ಅವರು ಕುಮಟಾದ ಕೆನರಾ ಸಂಸ್ಥೆಯ ಡಾ. ಎ.ವಿ.ಬಾಳಿಗಾ … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ನಿಧನ

ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ … Continued

ಖ್ಯಾತ ಪರಮಾಣು ವಿಜ್ಞಾನಿ, ಭಾರತದ ಪೋಖ್ರಾನ್ ಪರಮಾಣು ಶಕ್ತಿ ಪರೀಕ್ಷೆ ರೂವಾರಿ ಆರ್‌.ಚಿದಂಬರಂ ನಿಧನ

ನವದೆಹಲಿ : 1975 ಮತ್ತು 1998ರ ಪರಮಾಣು ಶಕ್ತಿ ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ಅರ್‌. ಚಿದಂಬರಂ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3:20 ಕ್ಕೆ ಕೊನೆಯುಸಿರೆಳೆದರು ಎಂದು ಅಣುಶಕ್ತಿ ಇಲಾಖೆಯ … Continued

ಹುಬ್ಬಳ್ಳಿಯಲ್ಲಿದ್ದಾರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸಂಬಂಧಿಕರು..

ಹುಬ್ಬಳ್ಳಿ : ದೇಶ ಕಂಡ ಅಪರೂಪದ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ನಿಧನರಾದರು. ಅಗಲಿದ ಮಾಜಿ ಪ್ರಧಾನಿಗೆ ಅನೇಕ ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ದೇಶದ ಆರ್ಥಿಕ ಸುಧಾರಣೆಯ ಹರಿಕಾರ ಮನಮೋಹನ ಸಿಂಗ್ ಅವರ ಸಂಬಂಧಿಕರು ಹುಬ್ಬಳ್ಳಿಯಲ್ಲೂ ಇದ್ದಾರೆ. ಮನಮೋಹನ ಸಿಂಗ್‌ ನಿಧನಕ್ಕೆ ಕುಟುಂಬ ದುಃಖ … Continued

ಮನಮೋಹನ್​ ಸಿಂಗ್​ಗೆ ತಮ್ಮ ಮಾರುತಿ 800 ಕಾರು ಬಲು ಇಷ್ಟದ ಕಾರಾಗಿತ್ತು…

ನವದೆಹಲಿ: ಉತ್ತರ ಪ್ರದೇಶದ ಯೋಗಿ ಸರ್ಕಾರದ ಸಚಿವ ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಬಗೆಗಿನ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭದ್ರತಾ ಮುಖ್ಯಸ್ಥರಾಗಿದ್ದರು. ಅವರು 2004 ಮತ್ತು 2008 ರ ನಡುವೆ ಪ್ರಧಾನಿಯಾಗಿದ್ದ ಮನಮೋಹನ ಸಿಂಗ್‌ ಅವರ 22 ಜನರ ಕಮಾಂಡೋ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನ ; ರಾಜ್ಯದಲ್ಲಿ 7 ದಿನ ಶೋಕಾಚರಣೆ, ಡಿ.27 ರಂದು ಸರ್ಕಾರಿ ರಜೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶುಕ್ರವಾರ(ಡಿ.27) ಸರ್ಕಾರಿ ರಜೆ ಘೋಷಿಸಲಾಗಿದೆ. 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ ತಿಳಿಸಿದ್ದಾರೆ. ಮನಮೋಹನ ಸಿಂಗ್ ಅವರು ವಿಧಿವಶವಾದ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಇನ್ನಿಲ್ಲ

ನವದೆಹಲಿ : ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು, ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಪ್ರಧಾನಿ ಅವರು ಪತ್ನಿ ಗುರುಚರಣ್ ಸಿಂಗ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. … Continued

ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ

ಮುಂಬೈ: ಖ್ಯಾತ ನಿರ್ದೇಶಕ ಹಾಗೂ 1970 ಮತ್ತು 1980ರ ದಶಕದಲ್ಲಿ ಭಾರತೀಯ ಸಮಾನಾಂತರ ಸಿನಿಮಾಕ್ಕೆ ನಾಂದಿ ಹಾಡಿದ್ದ ಶ್ಯಾಂ ಬೆನಗಲ್ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ನೀರಾ ಬೆನಗಲ್ ಮತ್ತು ಪುತ್ರಿ ಪಿಯಾ ಬೆನಗಲ್ ಅವರನ್ನು ಅಗಲಿದ್ದಾರೆ. ಡಿಸೆಂಬರ್ 14 ರಂದು 90 ವರ್ಷಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಅವರನ್ನು ಮುಂಬೈನ ವೊಕಾರ್ಡ್ … Continued