ಹುಬ್ಬಳ್ಳಿಯಲ್ಲಿದ್ದಾರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸಂಬಂಧಿಕರು..

ಹುಬ್ಬಳ್ಳಿ : ದೇಶ ಕಂಡ ಅಪರೂಪದ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ನಿಧನರಾದರು. ಅಗಲಿದ ಮಾಜಿ ಪ್ರಧಾನಿಗೆ ಅನೇಕ ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ದೇಶದ ಆರ್ಥಿಕ ಸುಧಾರಣೆಯ ಹರಿಕಾರ ಮನಮೋಹನ ಸಿಂಗ್ ಅವರ ಸಂಬಂಧಿಕರು ಹುಬ್ಬಳ್ಳಿಯಲ್ಲೂ ಇದ್ದಾರೆ. ಮನಮೋಹನ ಸಿಂಗ್‌ ನಿಧನಕ್ಕೆ ಕುಟುಂಬ ದುಃಖ … Continued

ಮನಮೋಹನ್​ ಸಿಂಗ್​ಗೆ ತಮ್ಮ ಮಾರುತಿ 800 ಕಾರು ಬಲು ಇಷ್ಟದ ಕಾರಾಗಿತ್ತು…

ನವದೆಹಲಿ: ಉತ್ತರ ಪ್ರದೇಶದ ಯೋಗಿ ಸರ್ಕಾರದ ಸಚಿವ ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಬಗೆಗಿನ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಸೀಮ್ ಅರುಣ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭದ್ರತಾ ಮುಖ್ಯಸ್ಥರಾಗಿದ್ದರು. ಅವರು 2004 ಮತ್ತು 2008 ರ ನಡುವೆ ಪ್ರಧಾನಿಯಾಗಿದ್ದ ಮನಮೋಹನ ಸಿಂಗ್‌ ಅವರ 22 ಜನರ ಕಮಾಂಡೋ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನ ; ರಾಜ್ಯದಲ್ಲಿ 7 ದಿನ ಶೋಕಾಚರಣೆ, ಡಿ.27 ರಂದು ಸರ್ಕಾರಿ ರಜೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶುಕ್ರವಾರ(ಡಿ.27) ಸರ್ಕಾರಿ ರಜೆ ಘೋಷಿಸಲಾಗಿದೆ. 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ ತಿಳಿಸಿದ್ದಾರೆ. ಮನಮೋಹನ ಸಿಂಗ್ ಅವರು ವಿಧಿವಶವಾದ … Continued

ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಇನ್ನಿಲ್ಲ

ನವದೆಹಲಿ : ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು, ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಪ್ರಧಾನಿ ಅವರು ಪತ್ನಿ ಗುರುಚರಣ್ ಸಿಂಗ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. … Continued

ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ

ಮುಂಬೈ: ಖ್ಯಾತ ನಿರ್ದೇಶಕ ಹಾಗೂ 1970 ಮತ್ತು 1980ರ ದಶಕದಲ್ಲಿ ಭಾರತೀಯ ಸಮಾನಾಂತರ ಸಿನಿಮಾಕ್ಕೆ ನಾಂದಿ ಹಾಡಿದ್ದ ಶ್ಯಾಂ ಬೆನಗಲ್ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ನೀರಾ ಬೆನಗಲ್ ಮತ್ತು ಪುತ್ರಿ ಪಿಯಾ ಬೆನಗಲ್ ಅವರನ್ನು ಅಗಲಿದ್ದಾರೆ. ಡಿಸೆಂಬರ್ 14 ರಂದು 90 ವರ್ಷಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಅವರನ್ನು ಮುಂಬೈನ ವೊಕಾರ್ಡ್ … Continued

ಅಂಕೋಲಾ | ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (80 ವರ್ಷ ) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರು ಉತ್ತರ ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ … Continued

ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಇನ್ನಿಲ್ಲ

ನವದೆಹಲಿ : ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಅವರು ಡಿಸೆಂಬರ್ 15 ರಂದು (ಭಾನುವಾರ) ಅಮೆರಿಕದಲ್ಲಿ ನಿಧನರಾಗಿದ್ದಾರೆ. ತಹೃದಯ ಸಂಬಂಧಿ ಸಮಸ್ಯೆಗಳಿಂದ ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾದ ನಂತರ ಅವರು ನಿಧನರಾದರು. ಜಾಕೀರ್‌ ಹುಸೇನ್ ಅವರ ಮ್ಯಾನೇಜರ್ ಪ್ರಕಾರ, ಅವರು ರಕ್ತದೊತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದರು. ತಬಲಾವನ್ನು … Continued

ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ನಿಧನ

ಮಂಗಳೂರು: ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ (77) ನಿಧನರಾಗಿದ್ದಾರೆ. ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯ ಅವರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ತೆಂಕುತಿಟ್ಟಿನ ಭಾಗವತರಾಗಿ ಮನೆಮಾತಾಗಿದ್ದರು. ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದರು. ಲೀಲಾವತಿ ಬೈಪಡಿತ್ತಾಯ … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು … Continued

ಲೆಜೆಂಡರಿ ಫ್ಯಾಷನ್ ಡಿಸೈನರ್ ರೋಹಿತ್ ಬಾಲ್ ನಿಧನ

ನವದೆಹಲಿ : ಖ್ಯಾತ ಫ್ಯಾಷನ್‌ ಡಿಸೈನರ್‌ ರೋಹಿತ್‌ ಬಾಲ್‌ (Rohit Bal) ಶುಕ್ರವಾರ (ನ.1) ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ (Fashion Design Council of India) ರೋಹಿತ್‌ ಬಾಲ್‌ ಅವರ ನಿಧನವನ್ನು ಖಚಿತಪಡಿಸಿದೆ. ಬಾಲ್ ಅವರ ನಿಧನದ ಸುದ್ದಿಯನ್ನು ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ … Continued