ನಾಲ್ಕು ಬಾರಿ ಪ್ರೇಮಾಂಕುರ…ಆದರೂ ರತನ್ ಟಾಟಾ ಮದುವೆಯಾಗಲಿಲ್ಲ ಯಾಕೆ …?!

ಖ್ಯಾತ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾದರು. ರಕ್ತದೊತ್ತಡದಲ್ಲಿ ಹಠಾತ್ ಕುಸಿತವನ್ನು ಅನುಭವಿಸಿದ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಬುಧವಾರ ರಾತ್ರಿ ಮೃತಪಟ್ಟಿದ್ದು, ವ್ಯಾಪಾರ ಮತ್ತು ಲೋಕೋಪಕಾರದ ಜಗತ್ತಿನಲ್ಲಿ ಸಾಟಿಯಿಲ್ಲದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ವೃತ್ತಿಪರ … Continued

ರತನ್ ಟಾಟಾ : ಶಿಕ್ಷಣದಿಂದ ಹಿಡಿದು ಲೋಕೋಪಕಾರದ ವರೆಗೆ…ಟಾಟಾ ಪರಂಪರೆಯ ಹಿಂದಿನ ವ್ಯಕ್ತಿ

ಭಾರತದ ಕಾರ್ಪೊರೇಟ್ ವಲಯದ ಭೂದೃಶ್ಯದ ಹೃದಯಭಾಗದಲ್ಲಿ, ಒಂದು ದೊಡ್ಡ ಹೆಸರು ರತನ್ ಟಾಟಾ, ದೂರದೃಷ್ಟಿಯ ನಾಯಕತ್ವ ಮತ್ತು ಸಾಮಾಜಿಕ ಜವಾಬ್ದಾರಿಗೆ ಅಚಲವಾದ ಬದ್ಧತೆಯಿಂದ ಪ್ರತಿಧ್ವನಿಸಿದವರು ರತನ್ ಟಾಟಾ. ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷರಾದ ರತನ್‌ ಟಾಟಾ ಅಕ್ಟೋಬರ್ 9 ರಂದು 86 ನೇ ವಯಸ್ಸಿನಲ್ಲಿ ನಿಧನರಾದರು. ರತನ್ ಟಾಟಾ ಅವರ ಶಿಕ್ಷಣ, ವೃತ್ತಿ, ತತ್ವಶಾಸ್ತ್ರ, ಆಸಕ್ತಿಗಳು … Continued

ಹಿರಿಯ ಕೈಗಾರಿಕೋದ್ಯಮಿ-ರಾಷ್ಟ್ರೀಯ ಐಕಾನ್‌ ರತನ್ ಟಾಟಾ ಇನ್ನಿಲ್ಲ

ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎಮೆರಿಟಸ್ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಕ್ತದೊತ್ತಡದಲ್ಲಿ ಹಠಾತ್ ಕುಸಿತದಿಂದಾಗಿ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ನಂತರ ಅವರು ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿದ್ದರು. ಸೋಮವಾರ (ಅಕ್ಟೋಬರ್ 7) ಸಾಮಾಜಿಕ ಮಾಧ್ಯಮದಲ್ಲಿ … Continued

ಹೃದಯ ಸ್ತಂಭನ : 48ನೇ ವಯಸ್ಸಿನಲ್ಲಿ ಜನಪ್ರಿಯ ಹಿಂದಿ ಕಿರುತೆರೆ ನಟ ವಿಕಾಸ್ ಸೇಥಿ ನಿಧನ

ಮುಂಬೈ: 48ರ ವಯಸ್ಸಿನಲ್ಲೇ ಖ್ಯಾತ ಕಿರುತೆರೆ ನಟ ನಟ ವಿಕಾಸ್ ಸೇಥಿ (Vikas Sethi) ನಿಧನರಾಗಿದ್ದಾರೆ. ಅವರು ಹೃದಯ ಸ್ತಂಭನದಿಂದ ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರು ಪತ್ನಿ ಜಾನ್ವಿ ಸೇಥಿ ಮತ್ತು ಅವರ ಅವಳಿ ಮಕ್ಕಳನ್ನು ಅಗಲಿದ್ದಾರೆ. 2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ … Continued

ಭರತನಾಟ್ಯ-ಕೂಚಿಪುಡಿಯ ಅಭಿಜಾತ ನೃತ್ಯಪಟು, ಪದ್ಮವಿಭೂಷಣ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ (84) ಅವರು ಶನಿವಾರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರು ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು ಮತ್ತು ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು ಯಾಮಿನಿ ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ ತಿಳಿಸಿದ್ದಾರೆ. ಅಂತಿಮ ಶ್ರದ್ಧಾಂಜಲಿಗಾಗಿ ಕೃಷ್ಣಮೂರ್ತಿ ಅವರ ಪಾರ್ಥಿವ … Continued

ಕನ್ನಡದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ  (57  ಇಂದು, ಗುರುವಾರ (ಜುಲೈ 11) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಅವರು  ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ವಾಸ್ತುಶಿಲ್ಪಿ ಹಾಗೂ ಕವಿ ನಾಗರಾಜ ವಸ್ತಾರೆ ಅವರನ್ನು ವಿವಾಹವಾಗಿದ್ದರು.  ಬೆಂಗಳೂರು ದೂರದರ್ಶನದಲ್ಲಿ ಸಿನೀಯರ್‌ ಗ್ರೇಡ್‌ ನಿರೂಪಕಿಯಾಗಿದ್ದರು. ಎರಡು ವರ್ಷಗಳ ಹಿಂದೆ ಶ್ವಾಸಕೋಶದ ಕ್ಯಾನ್ಸರ್‌ (Lung cancer) … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ ಅವರು ಶನಿವಾರ (ಜೂನ್ 22) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಮಲ ಹಂಪನಾ ಅವರು ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ … Continued

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ ನಿಂದ ಬಿದ್ದು ಸಾವು ; ಆತ್ಮಹತ್ಯೆ ಶಂಕೆ

ಬೆಂಗಳೂರು: ಕ್ರಿಕೆಟಿಗ, ಟೀಂ ಇಂಡಿಯಾ (Team India) ಮಾಜಿ ಆಟಗಾರ ಕರ್ನಾಟಕದ ವೇಗಿ ಡೇವಿಡ್‌ ಜಾನ್ಸನ್‌ (52) ಅಪಾರ್ಟ್ಮೆಂಟ್‌ನಿಂದ ಬಿದ್ದು ಸಾವಿಗೀಡಾಗಿದ್ದು, ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಕೊತ್ತನೂರು ಬಳಿ ಇರುವ ಎಸ್‌ಎಲ್‌ವಿ ಪ್ಯಾರಡೈಸ್‌ ಅಪಾರ್ಟ್ಮೆಂಟ್‌ನಲ್ಲಿ 4ನೇ ಮಹಡಿಯಿಂದ ಜಿಗಿದಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ … Continued

ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ ನಿಧನ

ಮೈಸೂರು : ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ (93) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮಂಗಳವಾರ (ಜೂನ್ 11) ನಿಧನರಾಗಿದ್ದಾರೆ. ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಚೇತರಿಸಕೊಳ್ಳುತ್ತಿದ್ದರು. … Continued