ಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆ

ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿಕೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೊದಲ ಬಾರಿಗೆ ಈ ವಿಷಯವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. “ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” (Understanding Society: India and Beyond) ಹೆಸರಿನ ಈ ಹೊಸ … Continued

‘ಹಿಂದೂಗಳು ಸಹಿಷ್ಣುಗಳು…ಅವರ ಜೀವನ ವಿಧಾನದಿಂದ ನಾವು ಕಲಿತಿದ್ದೇವೆ, ಭಗವಾನ್ ರಾಮ ನಮ್ಮ ಸಂಸ್ಕೃತಿ-ನಾಗರಿಕತೆಯ ಭಾಗ : ಜಾವೇದ್ ಅಖ್ತರ್

ಮುಂಬೈ :   ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಹಿಂದೂ ಸಂಸ್ಕೃತಿಯನ್ನು ಹೊಗಳಿದ್ದಾರೆ ಮತ್ತು ಅವರು ಹಿಂದೂಗಳು ಯಾವಾಗಲೂ ಸಹಿಷ್ಣುಗಳು ಎಂದು ಹೇಳಿದ್ದಾರೆ. ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ. ಠಾಕ್ರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದೂ ಧರ್ಮದ ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದ ಅವರು, … Continued